Webdunia - Bharat's app for daily news and videos

Install App

ಮರಿ ಆನೆಗೆ ಪುನೀತ್ ಹೆಸರಿಟ್ಟು ವಿಶಿಷ್ಟ ಗೌರವ

Webdunia
ಬುಧವಾರ, 10 ನವೆಂಬರ್ 2021 (17:15 IST)
ಬೆಂಗಳೂರು: ಶಿವಮೊಗ್ಗದ ಸಕ್ರೆಬೈಲು ಆನೆಎ ಬಿಡಾರದ ಮರಿಯಾನೆಯೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿಟ್ಟು ಗೌರವಿಸಲಾಗಿದೆ.

ಕಾರಣ, ಕೆಲವು ದಿನಗಳ ಹಿಂದೆ ಪುನೀತ್ ಡಾಕ್ಯುಮೆಂಟರಿ ಚಿತ್ರೀಕರಣಕ್ಕೆಂದು ಇಲ್ಲಿಗೆ ಬಂದಾಗ ಮರಿ ಆನೆಯೊಂದನ್ನು ಮುದ್ದಿಸಿದ್ದರು. ಆ ಮರಿ ಆನೆಗೆ ಈಗ ಅರಣ್ಯ ಇಲಾಖೆ ಪುನೀತ್ ಹೆಸರಿಟ್ಟು ಗೌರವ ಸೂಚಿಸಿದೆ.

ಈ ಮೂಲಕ ಅಗಲಿದ ನಟನಿಗೆ ಅರಣ್ಯ ಇಲಾಖೆ ವಿಶಿಷ್ಟವಾಗಿ ಗೌರವ ನಮನ ಸಲ್ಲಿಸಿದೆ. ಇದುವರೆಗೆ ಯಾವ ಮರಿ ಆನೆಗೂ ಚಿತ್ರನಟರ ಹೆಸರಿಟ್ಟಿರಲಿಲ್ಲ ಎಂಬುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments