Webdunia - Bharat's app for daily news and videos

Install App

ಬೆನ್ನು ನೋವು ನಾಪತ್ತೆ, ತಲೆ ಮೇಲೆ ಕೂದಲು: ಡಿ ಬಾಸ್ ದರ್ಶನ್ ಈಸ್ ಬ್ಯಾಕ್

Sampriya
ಗುರುವಾರ, 9 ಜನವರಿ 2025 (19:40 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿರುವ ನಟ ದರ್ಶನ್ ಇದೀಗ ಛೂ ಮಂತರ್ ಸಿನಿಮಾ ಸೆಟ್‌ ಸರ್ಪ್ರೈಸ್ ಆಗಿ ವಿಸಿಟ್ ನೀಡಿದ್ದಾರೆ.

ಈ ವಿಡಿಯೋ ತುಣುಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೆನ್ನು ನೋವಿನಿಂದ ಚೇತರಿಸಿಕೊಂಡಿರುವ ದರ್ಶನ್ ಅವರು ತಲೆ ಮೇಲೆ ಕೂದಲಿನೊಂದಿಗೆ ಕಪ್ಪು ಟೀ ಸರ್ಟ್, ಕೂಲಿಂಗ್ ಗ್ಲಾಸ್‌ ಹಾಕಿಕೊಂಡು ಸೆಟ್‌ಗೆ ಬಂದಿದ್ದಾರೆ. ಈ ವೇಳೆ ದರ್ಶನ್‌ರನ್ನು ನಟರಾದ ಶರಣ್ ಹಾಗೂ ಚಿಕ್ಕಣ್ಣ ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ಅದಲ್ಲದೆ ಶರಣ್ ಜತೆ ಕೆಲಕಾಲ ಹರಟೆ ಮಾಡಿದ್ದಾರೆ. ಈ ವೇಳೆ ಅಲ್ಲೇ ಇದ್ದ ಮಗುವನ್ನು ಮುದ್ದಾಡಿದ್ದಾರೆ.

ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನು ಮುಖಾಂತರ ಹೊರಬಂದಿರುವ ದರ್ಶನ್ ಅವರು ಕೆಲ ತಿಂಗಳಿನಿಂದ ಬೆನ್ನು ನೋವಿನಿಂದ ಬಳಲುತ್ತಿದ್ದರು. ಆದರೆ ಇದೀಗ ಆರಾಮಾಗಿ ಛೂ ಮಂತರ್ ಸಿನಿಮಾ ಸೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ದಿಯಾ ಸಿನಿಮಾ ನಿರ್ಮಾಪಕನ ವಿರುದ್ಧ ಇದೆಂಥಾ ಆರೋಪ

ಹೆಣ್ಣು ಮಗುವಿನ ತಂದೆಯಾದ ಖುಷಿಯಲ್ಲಿ ನಿನಗಾಗಿ ಸೀರಿಯಲ್‌ನ ನಟ ರಿತ್ವಿಕ್ ಮಠದ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಮುಂದಿನ ಸುದ್ದಿ
Show comments