Webdunia - Bharat's app for daily news and videos

Install App

ಬಾಹುಬಲಿ ಚಿತ್ರಕ್ಕಾಗಿ ಕನ್ನಡ ಸಿನಿಮಾ ಎತ್ತಂಗಡಿ: ನಟ ಮಿತ್ರ ಆಸ್ಪತ್ರೆಗೆ ದಾಖಲು

Webdunia
ಗುರುವಾರ, 27 ಏಪ್ರಿಲ್ 2017 (08:12 IST)
ಬೆಂಗಳೂರು: ಬಾಹುಬಲಿ 2 ಚಿತ್ರ ನಾಳೆ ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಆದರೆ ಈ ಬಹುನಿರೀಕ್ಷಿತ ಚಿತ್ರದ ಪ್ರದರ್ಶನಕ್ಕಾಗಿ ಕನ್ನಡದ ರಾಗ ಚಿತ್ರವನ್ನು ಹಲವು ಚಿತ್ರಮಂದಿರಗಳಿಂದ ಎತ್ತಂಗಡಿ ಮಾಡಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

 
ಮಿತ್ರ ನಟಿಸಿ, ನಿರ್ಮಿಸಿದ ರಾಗ ಚಿತ್ರದಲ್ಲಿ ಮಲಯಾಳಂನ ಭಾಮ ನಾಯಕಿಯಾಗಿ ನಟಿಸಿದ್ದರು. ಇದು ಯಶಸ್ವಿ ಪ್ರದರ್ಶನ ಕಾಣುತ್ತಿತ್ತು. ಆದರೆ ಬಾಹುಬಲಿ ಪ್ರದರ್ಶನಕ್ಕಾಗಿ ಸುಮಾರು 25 ಚಿತ್ರಮಂದಿರಗಳಿಂದ ರಾಗ ಚಿತ್ರವನ್ನು ಎತ್ತಂಗಡಿ ಮಾಡಿಸಲಾಗುತ್ತಿದೆ ಎಂದು ಆರೋಪ ಬಂದಿದೆ.

ಸ್ವತಃ ಚಿತ್ರದ ನಿರ್ದೇಶಕ ಪಿ.ಸಿ. ಶೇಖರ್ ಇದನ್ನು ಫೇಸ್ ಬುಕ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡುವ ಮೂಲಕ ವಿವರಿಸಿದ್ದಾರೆ. ಸುದ್ದಿ ತಿಳಿದು ಅಸ್ವಸ್ಥರಾದ ನಿರ್ಮಾಪಕ ಮಿತ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments