Webdunia - Bharat's app for daily news and videos

Install App

ಬಾಹುಬಲಿ 2 ಚಿತ್ರಕ್ಕೆ ಕರ್ನಾಟಕದಲ್ಲಿ ವಿರೋಧ

Webdunia
ಗುರುವಾರ, 23 ಮಾರ್ಚ್ 2017 (11:45 IST)
ಬೆಂಗಳೂರು: ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಬಾಹುಬಲಿ 2 ಬಿಡುಗಡೆಗೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾಗಿದೆ. ಏಪ್ರಿಲ್ 28 ರಂದು ಚಿತ್ರ ಬಿಡುಗಡೆಯಾಗಲಿದೆ.

 

ಆದರೆ ಕರ್ನಾಟಕದಲ್ಲಿ ಬಿಡುಗಡೆಯಾಗುವುದು ಡೌಟು. ಕಾರಣ ತಮಿಳು ನಟ ಸತ್ಯರಾಜ್. ಅವರೇನು ಮಾಡಿದರು ಎಂಬ ಸಂಶಯವೇ? ಅವರ ಹೇಳಿಕೆಯೊಂದರಿಂದ ಈ ಅವಾಂತರವಾಗಿದೆ.

 
ಕಾವೇರಿ ಗಲಭೆ ಸಂದರ್ಭ ಸತ್ಯರಾಜ್ ಕರ್ನಾಟಕದ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯೊಂದರ ಕಾರಣ ಈ ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಬಾರದು ಎಂದು ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.  ಈ ಚಿತ್ರದಲ್ಲಿ ಪ್ರಬಾಸ್ ಜತೆಗೆ ಸತ್ಯರಾಜ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಹೀಗಾಗಿ ಸತ್ಯರಾಜ್ ಕ್ಷಮೆ ಕೇಳುವವರೆಗೂ ರಾಜ್ಯದಲ್ಲಿ ಚಿತ್ರ ಬಿಡುಗಡೆ ಮಾಡಬಾರದು ಎಂದು ಸಂಘಟನೆಗಳು ಒತ್ತಾಯಿಸಿವೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments