Webdunia - Bharat's app for daily news and videos

Install App

ಹೈಕೋರ್ಟ್ ಮೆಟ್ಟಿಲೇರಿದ ಬಾಹುಬಲಿ ಪ್ರಭಾಸ್: ಕಾರಣವೇನು ಗೊತ್ತಾ?

Webdunia
ಶನಿವಾರ, 22 ಡಿಸೆಂಬರ್ 2018 (09:24 IST)
ಹೈದರಾಬಾದ್: ಬಾಹುಬಲಿ ಖ್ಯಾತಿಯ ಸ್ಟಾರ್ ಪ್ರಭಾಸ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅವರ ಗೆಸ್ಟ್ ಹೌಸ್ ಇರುವ ನಿವೇಶನವನ್ನು ಕಂದಾಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದೇ ಇದಕ್ಕೆ ಕಾರಣ.


ತೆಲಂಗಾಣದ ರಾಯದುರ್ಗದಲ್ಲಿ ಸುಮಾರು 84 ಎಕರೆ ಪ್ರದೇಶವನ್ನು ಸರ್ಕಾರಿ ಜಮೀನು ಎಂಬ ಕಾರಣಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಈ ಜಮೀನಿನಲ್ಲಿ ಪ್ರಭಾಸ್ ಗೆ ಸೇರಿದ ಗೆಸ್ಟ್ ಹೌಸ್ ಕೂಡಾ ಸೇರಿತ್ತು.

ಇದನ್ನು ವಶಪಡಿಸಿಕೊಂಡಿರುವ ಕಾರಣ ತಡೆಯಾಜ್ಞೆ ಕೋರಿ ಇದೀಗ ಪ್ರಭಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಯಾವುದೇ ನೋಟಿಸ್ ಇಲ್ಲದೇ ತನಗೆ ಸೇರಿದ ಜಮೀನಿನಲ್ಲಿ ಅಧಿಕಾರಿಗಳು ದಾಂಧಲೆ ನಡೆಸಿದ್ದಾರೆ ಎಂದು ಪ್ರಭಾಸ್ ನ್ಯಾಯಾಲಯಕ್ಕೆ ದೂರಿದ್ದಾರೆ. 2006 ರಲ್ಲಿ ನಿಯಮ ಪ್ರಕಾರವೇ ಈ ಜಮೀನನ್ನು 1.05 ಕೋಟಿ ರೂ.ಗೆ ಖರೀದಿ ಮಾಡಲಾಗಿತ್ತು. ಆದರೆ ಈಗ ಅಧಿಕಾರಿಗಳು ಅನಗತ್ಯ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಪ್ರಭಾಸ್ ದೂರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments