Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ಬಾಹುಬಲಿ ಸಿನಿಮಾ ಶೋ ರದ್ದು

Webdunia
ಶುಕ್ರವಾರ, 28 ಏಪ್ರಿಲ್ 2017 (09:48 IST)
ಚೆನ್ನೈ: ಬಾಹುಬಲಿ 2 ಸಿನಿಮಾ ಇಂದು ಬಿಡುಗಡೆಯಾಗಿದೆ. ಆದರೆ ತಮಿಳುನಾಡಿನಲ್ಲಿ ಇಂದು ಬೆಳಿಗ್ಗೆ ಸಿನಿಮಾ ನೋಡಲು ಹೋದ ಪ್ರೇಕ್ಷಕನಿಗೆ ನಿರಾಸೆ ಕಾದಿತ್ತು.

 
ಯಾಕೆಂದರೆ ಈ ಹಿಂದೆ ನಿಗದಿಯಾಗಿದ್ದ ಬೆಳಗಿನ ಶೋ ರದ್ದಾಗಿದೆ. ಅದಕ್ಕೆ ಕಾರಣ ನಿರ್ಮಾಪಕರು ಮತ್ತು ವಿತರಕರ ನಡುವಿನ ತಿಕ್ಕಾಟ. ಇಬ್ಬರ ನಡುವೆ ಹಣದ ವಿಚಾರವಾಗಿ ಸೆಟ್ಲ್ ಮೆಂಟ್ ಆಗದ ಕಾರಣ ಬೆಳಗಿನ ಶೋ ರದ್ದುಗೊಳಿಸಲಾಗಿದೆ.

11 ಗಂಟೆ ನಂತರದ ಶೋಗಳು ಪ್ರದರ್ಶನಗೊಳ್ಳುವ ನಿರೀಕ್ಷೆಯಿದೆ. ನಸುಕಿನ ಜಾವದಿಂದಲೇ ಚೆನ್ನೈನ ಥಿಯೇಟರ್ ಮುಂದೆ ಕಾದು ಕುಳಿತಿದ್ದ ಪ್ರೇಕ್ಷಕರಿಗೆ ನಿಜಕ್ಕೂ ಇದೊಂದು ಶಾಕಿಂಗ್ ನ್ಯೂಸ್ ಆಗಿತ್ತು. ಅಲ್ಲದ್ದ ನೂರಾರು ಜನ ತಮ್ಮ ನಿರಾಸೆ ಹೊರಹಾಕಿದರು.

ಆದರೆ ಶೋ ರದ್ದಾದ ಬಗ್ಗೆ ಮೊದಲೇ ಬುಕಿಂಗ್ ಮಾಡಿದವರಿಗೆ ನೋಟೀಸ್ ನೀಡದೇ ಇದ್ದುದರಿಂದ ಗೊಂದಲದ ವಾತಾವರಣ ಉಂಟಾಯಿತು. ಹೀಗಾಗಿ ಬೆಳಗಿನ ಅವಧಿಗೆ ಬುಕಿಂಗ್ ಮಾಡಿದ ಪ್ರೇಕ್ಷಕರರನ್ನು ಚದುರಿಸಲು ಪೊಲೀಸರು ಮಧ್ಯ ಪ್ರವೇಶಿಸಬೇಕಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments