Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ಬಾಹುಬಲಿ ಸಿನಿಮಾ ಶೋ ರದ್ದು

Webdunia
ಶುಕ್ರವಾರ, 28 ಏಪ್ರಿಲ್ 2017 (09:48 IST)
ಚೆನ್ನೈ: ಬಾಹುಬಲಿ 2 ಸಿನಿಮಾ ಇಂದು ಬಿಡುಗಡೆಯಾಗಿದೆ. ಆದರೆ ತಮಿಳುನಾಡಿನಲ್ಲಿ ಇಂದು ಬೆಳಿಗ್ಗೆ ಸಿನಿಮಾ ನೋಡಲು ಹೋದ ಪ್ರೇಕ್ಷಕನಿಗೆ ನಿರಾಸೆ ಕಾದಿತ್ತು.

 
ಯಾಕೆಂದರೆ ಈ ಹಿಂದೆ ನಿಗದಿಯಾಗಿದ್ದ ಬೆಳಗಿನ ಶೋ ರದ್ದಾಗಿದೆ. ಅದಕ್ಕೆ ಕಾರಣ ನಿರ್ಮಾಪಕರು ಮತ್ತು ವಿತರಕರ ನಡುವಿನ ತಿಕ್ಕಾಟ. ಇಬ್ಬರ ನಡುವೆ ಹಣದ ವಿಚಾರವಾಗಿ ಸೆಟ್ಲ್ ಮೆಂಟ್ ಆಗದ ಕಾರಣ ಬೆಳಗಿನ ಶೋ ರದ್ದುಗೊಳಿಸಲಾಗಿದೆ.

11 ಗಂಟೆ ನಂತರದ ಶೋಗಳು ಪ್ರದರ್ಶನಗೊಳ್ಳುವ ನಿರೀಕ್ಷೆಯಿದೆ. ನಸುಕಿನ ಜಾವದಿಂದಲೇ ಚೆನ್ನೈನ ಥಿಯೇಟರ್ ಮುಂದೆ ಕಾದು ಕುಳಿತಿದ್ದ ಪ್ರೇಕ್ಷಕರಿಗೆ ನಿಜಕ್ಕೂ ಇದೊಂದು ಶಾಕಿಂಗ್ ನ್ಯೂಸ್ ಆಗಿತ್ತು. ಅಲ್ಲದ್ದ ನೂರಾರು ಜನ ತಮ್ಮ ನಿರಾಸೆ ಹೊರಹಾಕಿದರು.

ಆದರೆ ಶೋ ರದ್ದಾದ ಬಗ್ಗೆ ಮೊದಲೇ ಬುಕಿಂಗ್ ಮಾಡಿದವರಿಗೆ ನೋಟೀಸ್ ನೀಡದೇ ಇದ್ದುದರಿಂದ ಗೊಂದಲದ ವಾತಾವರಣ ಉಂಟಾಯಿತು. ಹೀಗಾಗಿ ಬೆಳಗಿನ ಅವಧಿಗೆ ಬುಕಿಂಗ್ ಮಾಡಿದ ಪ್ರೇಕ್ಷಕರರನ್ನು ಚದುರಿಸಲು ಪೊಲೀಸರು ಮಧ್ಯ ಪ್ರವೇಶಿಸಬೇಕಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ನಾಚಿಕೆಪಡಬೇಕು ಎಂದ ಕೇರಳದ ನಟಿ ಅಮೀನಾ ನಿಜಂ ಯಾರು

Amina Nijam: ಆಪರೇಷನ್ ಸಿಂಧೂರ್ ಮಾಡಿದ್ದಕ್ಕೆ ಮಲಯಾಳಂ ನಟಿ ಅಮಿನಾಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆಯಂತೆ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

ಮುಂದಿನ ಸುದ್ದಿ
Show comments