Webdunia - Bharat's app for daily news and videos

Install App

ಗಾನಗಂಧರ್ವ ಎಸ್ಪಿ ಬಾಲಸುಬ್ರಮಣ್ಯಂಗೆ ವಿಶಿಷ್ಟ ಗೌರವ ನೀಡಿದ ಬೇಕರಿ!

Webdunia
ಗುರುವಾರ, 24 ಡಿಸೆಂಬರ್ 2020 (09:10 IST)
ಪುದುಚೇರಿ: ಇತ್ತೀಚೆಗಷ್ಟೇ ನಮ್ಮನ್ನಗಲಿದ ಗಾನಗಂಧರ್ವ ಎಸ್ಪಿ ಬಾಲಸುಬ್ರಮಣ್ಯಂಗೆ ಪುದುಚೇರಿಯ ಬೇಕರಿಯೊಂದು ವಿಶಿಷ್ಟ ರೀತಿಯಲ್ಲಿ ಗೌರವ ಸಲ್ಲಿಸಿದೆ.


ಎಸ್ಪಿಬಿ ಅವರ ಚಾಕಲೇಟ್ ಮೂರ್ತಿಯನ್ನು ನಿರ್ಮಿಸಿರುವ ಬೇಕರಿ ಅದನ್ನು ಸಾರ್ವಜನಿಕ ವೀಕ್ಷಣೆಗೆ ಇರಿಸಿದೆ. ಈ ಚಾಕಲೇಟ್ ಮೂರ್ತಿ 339 ಕಿ.ಗ್ರಾಂ. ತೂಕ ಹೊಂದಿದ್ದು, 5.8 ಅಡಿ ಎತ್ತರವಿದೆ. ಬೇಕರಿಯ ಚೆಫ್ ರಾಜೇಂದ್ರನ್ ಈ ಕ್ರಿಯಾತ್ಮಕ ಚಾಕಲೇಟ್ ಮೂರ್ತಿಯನ್ನು ನಿರ್ಮಿಸಿದ್ದಾರಂತೆ. ಇದೀಗ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ಮುಂದಿನ ಸುದ್ದಿ
Show comments