Webdunia - Bharat's app for daily news and videos

Install App

ಶಿವಣ್ಣನ ಮನೆಗೆ ತೆಲುಗು ನಟ ಬಾಲಕೃಷ್ಣ ಭೇಟಿ

Webdunia
ಮಂಗಳವಾರ, 27 ಜೂನ್ 2017 (15:39 IST)
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಿವಾಸಕ್ಕೆ ತೆಲುಗಿನ ಖ್ಯಾತ ನಟ ಬಾಲಕೃಷ್ಣ ಭೇಟಿ ನೀಡಿದ್ಧಾರೆ. ಪಾರ್ವತಮ್ಮ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಾಲಕೃಷ್ಣ, ಪಾರ್ವತಮ್ಮ ರಾಜ್ ಕುಮಾರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಬಾಲಕೃಷ್ಣ ಅಭಿನಯದ ಗೌತಮಿಪುತ್ರ ಶಾತಕರ್ಣಿ ಚಿತ್ರದಲ್ಲಿ ಶಿವಣ್ಣ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ತೆಲುಗಿನ ಸೂಪರ್ ಸ್ಟಾರ್ ಎನ್.ಟಿ. ರಾಮರಾವ್ ಮತ್ತು ಕನ್ನಡ ಸೂಪರ್ ಸ್ಟಾರ್ ರಾಜಕುಮಾರ್ ಕುಟುಂಬದ ನಡುವಿನ ಅವಿನಾಭಾವ ಸಂಬಂಧಕ್ಕೆ ಈ ಭೇಟಿ ಸಾಕ್ಷಿಯಾಗಿದೆ.

ಇತ್ತೀಚೆಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಹ ರಾಜಕುಮಾರ್ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು.
ಅನಾರೋಗ್ಯಪೀಡಿತರಾಗಿದ್ದ ಪಾರ್ವತಮ್ಮ ರಾಜಕುಮಾರ್ ೆಂ.ಎಸ್. ರಾಮಯ್ಯ ಾಸ್ಪತ್ರೆಯಲ್ಲಿ ಹಲವು ದಿನಗಳ ಸಾವು-ಬದುಕಿನ ಹೋರಾಟದ ಬಳಿ ಕೊನೆಯುಸಿರೆಳೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments