Webdunia - Bharat's app for daily news and videos

Install App

ಸಾಹಸಸಿಂಹ ವಿಷ್ಣುವರ್ಧನ್ ಆಧ್ಯಾತ್ಮಗುರು ಬನ್ನಂಜೆ ಗೋವಿಂದಾಚಾರ್ಯ ನಿಧನ

Webdunia
ಭಾನುವಾರ, 13 ಡಿಸೆಂಬರ್ 2020 (17:23 IST)
ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರಿಗೆ ಆಧ‍್ಯಾತ್ಮ ಗುರುವಾಗಿದ್ದ ಪದ್ಮಶ್ರೀ ಬನ್ನಂಜೆ ಗೋವಿಂದಾಚಾರ್ಯ ಇಂದು ಉಡುಪಿಯಲ್ಲಿ ನಿಧನರಾಗಿದ್ದಾರೆ.

 

ಮದ್ವ ಸಿದ್ಧಾಂತದ ಪ್ರತಿಪಾದಕ, ಬರಹಗಾರ, ಚಿಂತಕರಾಗಿದ್ದ ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ನವರಸನಾಯಕ ಜಗ್ಗೇಶ್, ನಟ ಅನಿರುದ್ಧ್ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಜಿವಿ ಅಯ್ಯರ್ ನಿರ್ದೇಶನದ ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯ ಮುಂತಾದ ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments