Webdunia - Bharat's app for daily news and videos

Install App

ಬಿಬಿಕೆ10: ಡ್ರೋಣ್ ಪ್ರತಾಪ್ ಮುದ್ದೆ ಮಾಡಿದ ತಪ್ಪಿಗೆ ಮನೆ ಮಂದಿಗೆ ಉಪವಾಸದ ಶಿಕ್ಷೆ

Webdunia
ಶುಕ್ರವಾರ, 15 ಡಿಸೆಂಬರ್ 2023 (10:40 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಇದೀಗ ಮನೆ ಮಂದಿ ಊಟವಿಲ್ಲದೇ ಪರದಾಡುವ ಪರಿಸ್ಥಿತಿ ಬಂದಿದೆ. ಇದಕ್ಕೆಲ್ಲಾ ಕಾರಣವಾಗಿದ್ದು ಡ್ರೋಣ್ ಪ್ರತಾಪ್ ಮಾಡಿದ ತಪ್ಪು.

ಬಿಗ್ ಬಾಸ್ ಮನೆಯಲ್ಲಿ ಊಟ, ಅಡುಗೆ ಸಾಮಾನು ಬಳಸುವುದಕ್ಕೆ ಇತಿಮಿತಿಯಿದೆ. ಯಾವುದನ್ನೂ ಬೇಕಾಬಿಟ್ಟಿಯಾಗಿ ಬಳಸುವಂತಿಲ್ಲ. ಹಾಗೆ ಮಾಡಿದರೆ ಬಿಗ್ ಬಾಸ್ ತಕ್ಷ ಶಿಕ್ಷೆ ನೀಡುವುದು ಖಂಡಿತಾ.

ಆದರೆ ಇದೀಗ ಮನೆಯಲ್ಲಿ ಡ್ರೋಣ್ ಪ್ರತಾಪ್ ಮುದ್ದೆ ಮಾಡಿ ಮನೆಯವರಿಗೆಲ್ಲಾ ಹಂಚಿದ್ದು, ಹೆಚ್ಚು ಗ್ಯಾಸ್ ಮುಗಿಸಿದ್ದಾರೆಂದು ಗ್ಯಾಸ್ ಕಟ್ ಮಾಡಲಾಗಿದೆ. ಇದರಿಂದಾಗಿ ಅಡುಗೆ ಮಾಡಲಾಗದೇ ಮನೆಯವರು ಪರದಾಡುತ್ತಿದ್ದಾರೆ.

ಊಟ ಸಿಗದೇ ಹೋದರೆ ನಾನಂತೂ ಸುಮ್ನಿರಲ್ಲ ಎಂದು ವಿನಯ್ ಕೂಗಾಡುತ್ತಿದ್ದಾರೆ. ಇತ್ತ ಡ್ರೋಣ್ ಪ್ರತಾಪ್ ಮತ್ತು ಅವರಿಗೆ ಮುದ್ದೆ ಮಾಡಲು ಸಾಥ್ ಕೊಟ್ಟವರು ಕ್ಯಾಮರಾ ಮುಂದೆ ಕೈ ಮುಗಿದು ನಿಂತು ಗ್ಯಾಸ್ ಕೊಡಿ ಎಂದು ಅಂಗಲಾಚುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments