Webdunia - Bharat's app for daily news and videos

Install App

BBK11: ಬಿಗ್ ಬಾಸ್ ಗೆದ್ದ ಮೇಲೆ ಮೊದಲ ಬಾರಿಗೆ ತವರಿಗೆ ಭೇಟಿ ನೀಡಲಿರುವ ಹನುಮಂತ

Krishnaveni K
ಮಂಗಳವಾರ, 28 ಜನವರಿ 2025 (10:41 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ 11 ರ ವಿಜೇತರಾಗಿ ಹೊರಹೊಮ್ಮಿದ ಹಳ್ಳಿ ಹೈದ ಹನುಮಂತ ಇಂದು ತಮ್ಮ ತವರಿಗೆ ಭೇಟಿ ನೀಡಲಿದ್ದಾರೆ. ಅವರ ಸ್ವಾಗತಕ್ಕೆ ಗ್ರಾಮಸ್ಥರು ಭರ್ಜರಿ ಸಿದ್ಧತೆ ನಡೆಸಿದ್ದಾರೆ.

ಹನುಮಂತ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿಯವರು. ಹನುಮಂತ ಗೆದ್ದಿರುವುದು ಗ್ರಾಮಸ್ಥರಲ್ಲಿ ಸಂಭ್ರಮವುಂಟು ಮಾಡಿದೆ. ಬಿಗ್ ಬಾಸ್ ಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಹೋಗಿ ವಿನ್ನರ್ ಆಗಿ ಹನುಮಂತ ದಾಖಲೆ ಮಾಡಿದ್ದಾರೆ.

ಬಿಗ್ ಬಾಸ್ ಗೆದ್ದ ಮೇಲೆ ಇಂದು ಮೊದಲ ಬಾರಿಗೆ ಅವರು ತಮ್ಮ ತಂದೆ-ತಾಯಿ ಜೊತೆಗೆ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಅವರ ಸ್ವಾಗತಕ್ಕೆ ಡೊಳ್ಳು ಕುಣಿತ, ಭಜನೆ ಹಾಗೂ ಜಾಂಜ್ ಮೇಳ ಆಯೋಜಿಸಿದ್ದಾರೆ. ತಮ್ಮ ಮನೆ ಮಗ ಹನುಮಂತನನ್ನು ಭರ್ಜರಿಯಾಗಿ ಸ್ವಾಗತಿಸಲು ತಯಾರಿ ನಡೆಸಿದ್ದಾರೆ.

ಕುರಿಗಾಹಿಯಾಗಿದ್ದ ಹನುಮಂತನಿಗೆ ಹಾಡುವ ಕಲೆ ಹುಟ್ಟಿನಿಂದ ಬಂದಿದ್ದು. ಜೀ ಕನ್ನಡದ ಸರಿಗಮಪ ರಿಯಾಲಿಟಿ ಶೋ ಮೂಲಕ ಗಮನ ಸೆಳೆದಿದ್ದ ಹನುಮಂತ ತನ್ನ ಮುಗ್ಧತನದಿಂದಲೇ ಎಲ್ಲರ ಗಮನ ಸೆಳೆಯುತ್ತಿದ್ದವರು. ಇದೀಗ ಬಿಗ್ ಬಾಸ್ ಶೋವನ್ನೇ ಗೆದ್ದು ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments