ಬಿಗ್ ಬಾಸ್: ಚಂದನ್ ಆಚಾರ್ ಗೆ ಹೀಗೆ ಮಾಡಿದ್ದು ಸರೀನಾ?

Webdunia
ಸೋಮವಾರ, 20 ಜನವರಿ 2020 (10:18 IST)
ಬೆಂಗಳೂರು: ಬಿಗ್ ಬಾಸ್ ನಿಂದ ಈ ಮೊದಲೇ ಹೇಳಿದಂತೆ ಈ ವಾರ ಡಬಲ್ ಎಲಿಮಿನೇಷನ್ ಪ್ರಕ್ರಿಯೆ ನಡೆದಿದ್ದು, ಕಿಶನ್ ಮತ್ತು ಚಂದನ್ ಆಚಾರ್ ಹೊರಬಿದ್ದಿದ್ದಾರೆ.


ಆದರೆ ಈ ಇಬ್ಬರೂ ಸ್ಪರ್ಧಿಗಳ ಪೈಕಿ ಚಂದನ್ ಗೆ ಅನ್ಯಾಯವಾಯಿತು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ. ಚಂದನ್ ಬಿಗ್ ಬಾಸ್ ಆರಂಭವಾದಾಗಿನಿಂದಲೂ ಪ್ರತೀ ವಾರವೂ ನಾಮಿನೇಟ್ ಆಗುತ್ತಲೇ ಇದ್ದರು. ಆದರೆ ಅವರ ವೋಟಿಂಗ್ ಪರ್ಸೆಂಟೇಜ್ ಕೂಡಾ ಚೆನ್ನಾಗಿಯೇ ಇತ್ತು.

ಒಂದು ರೀತಿ ನೇರ ನಡೆ ನುಡಿಯ ಚಂದನ್ ಬಗ್ಗೆ ಮನೆಯವರಿಗೂ ಅಸಮಾಧಾನವಿತ್ತು. ಹೀಗಾಗಿ ಅವರೇ ಹೇಳಿಕೊಳ್ಳುವಂತೆ ಮನೆಯಲ್ಲಿ ಏಕಾಂಗಿಯಾಗಿದ್ದರು. ಆದರೆ ವೀಕ್ಷಕರ ಬೆಂಬಲ ಅವರ ಬೆನ್ನಿಗಿದ್ದ ಕಾರಣ ಇಷ್ಟು ವಾರ ಉಳಿದುಕೊಂಡಿದ್ದರು. ಆದರೆ ನಿನ್ನೆ ಕಿಚ್ಚ ಸುದೀಪ್ ತಮ್ಮ ಕಾರ್ಯಕ್ರಮದಲ್ಲಿ ಚಂದನ್ ಈ ವಾರ ಹೊರ ಬರುತ್ತಿರುವ ವಿಚಾರ ಪ್ರಕಟಿಸಿದ್ದು ಅವರ ಅಭಿಮಾನಿಗಳಿಗೆ ಶಾಕ್ ನೀಡಿದೆ. ಬಿಗ್ ಬಾಸ್ ನಿಂದ ಚಂದನ್ ಗೆ ಅನ್ಯಾಯವಾಯಿತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ದರ್ಶನ್ ಫ್ಯಾನ್ಸ್ ನಿಂದ ನ್ಯಾಯಾಧೀಶರೇ ಗರಂ: ಮಹತ್ವದ ತೀರ್ಮಾನಕ್ಕೆ ಸಿದ್ಧತೆ video

ಮುಂದಿನ ಸುದ್ದಿ
Show comments