ಬಿಗ್ ಬಾಸ್: ಚಂದನ್ ಆಚಾರ್ ಗೆ ಹೀಗೆ ಮಾಡಿದ್ದು ಸರೀನಾ?

Webdunia
ಸೋಮವಾರ, 20 ಜನವರಿ 2020 (10:18 IST)
ಬೆಂಗಳೂರು: ಬಿಗ್ ಬಾಸ್ ನಿಂದ ಈ ಮೊದಲೇ ಹೇಳಿದಂತೆ ಈ ವಾರ ಡಬಲ್ ಎಲಿಮಿನೇಷನ್ ಪ್ರಕ್ರಿಯೆ ನಡೆದಿದ್ದು, ಕಿಶನ್ ಮತ್ತು ಚಂದನ್ ಆಚಾರ್ ಹೊರಬಿದ್ದಿದ್ದಾರೆ.


ಆದರೆ ಈ ಇಬ್ಬರೂ ಸ್ಪರ್ಧಿಗಳ ಪೈಕಿ ಚಂದನ್ ಗೆ ಅನ್ಯಾಯವಾಯಿತು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ. ಚಂದನ್ ಬಿಗ್ ಬಾಸ್ ಆರಂಭವಾದಾಗಿನಿಂದಲೂ ಪ್ರತೀ ವಾರವೂ ನಾಮಿನೇಟ್ ಆಗುತ್ತಲೇ ಇದ್ದರು. ಆದರೆ ಅವರ ವೋಟಿಂಗ್ ಪರ್ಸೆಂಟೇಜ್ ಕೂಡಾ ಚೆನ್ನಾಗಿಯೇ ಇತ್ತು.

ಒಂದು ರೀತಿ ನೇರ ನಡೆ ನುಡಿಯ ಚಂದನ್ ಬಗ್ಗೆ ಮನೆಯವರಿಗೂ ಅಸಮಾಧಾನವಿತ್ತು. ಹೀಗಾಗಿ ಅವರೇ ಹೇಳಿಕೊಳ್ಳುವಂತೆ ಮನೆಯಲ್ಲಿ ಏಕಾಂಗಿಯಾಗಿದ್ದರು. ಆದರೆ ವೀಕ್ಷಕರ ಬೆಂಬಲ ಅವರ ಬೆನ್ನಿಗಿದ್ದ ಕಾರಣ ಇಷ್ಟು ವಾರ ಉಳಿದುಕೊಂಡಿದ್ದರು. ಆದರೆ ನಿನ್ನೆ ಕಿಚ್ಚ ಸುದೀಪ್ ತಮ್ಮ ಕಾರ್ಯಕ್ರಮದಲ್ಲಿ ಚಂದನ್ ಈ ವಾರ ಹೊರ ಬರುತ್ತಿರುವ ವಿಚಾರ ಪ್ರಕಟಿಸಿದ್ದು ಅವರ ಅಭಿಮಾನಿಗಳಿಗೆ ಶಾಕ್ ನೀಡಿದೆ. ಬಿಗ್ ಬಾಸ್ ನಿಂದ ಚಂದನ್ ಗೆ ಅನ್ಯಾಯವಾಯಿತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌

ಸೂರಜ್ ನಂಬಿಯಾರ್ ಜತೆಗಿನ ವಿಚ್ಛೇಧನ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಮೌನಿ ರಾಯ್

ತ್ರಿಶಾ ಕೃಷ್ಣನ್‌ ಮುಂದಿನ ಸಿನಿಮಾ ಕರುಪ್ಪು ವಿಶೇಷ ಪ್ರದರ್ಶನಕ್ಕೆ ಸಿಎಂ ವಿಜಯ್‌ರಿಂದ ಸಿಕ್ತು ಅನುಮತಿ

ದಿಲೀಪ್ ರಾಜ್ ಸಾವಿಗೆ ಮುನ್ನ ನಡೆದಿದ್ದ ವಿಚಾರ ಬಯಲು

ಯಾರೂ ನನ್ನ ಕಡೆ ತಿರುಗಿಯೂ ನೋಡಲಿಲ್ಲ, ರವಿಶಂಕರ್ ಗುರೂಜಿ ಆಶ್ರಮದ ಶಾಕಿಂಗ್ ಘಟನೆ ನೆನೆದ ರಜನಿಕಾಂತ್ Video

ಮುಂದಿನ ಸುದ್ದಿ
Show comments