Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಪ್ರಶಾಂತ್ ಸಂಬರಗಿ

Webdunia
ಭಾನುವಾರ, 11 ಡಿಸೆಂಬರ್ 2022 (09:10 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ರಿಂದ ಈ ವಾರ ಪ್ರಶಾಂತ್ ಸಂಬರಗಿ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ.

ಈ ವಾರ ಘಟಾನುಘಟಿಗಳೇ ನಾಮಿನೇಟ್ ಆಗಿದ್ದರು. ಆದರೆ ಅಮೂಲ್ಯ ಹೊರಹೋಗಬಹುದೇನೋ ಎಂಬ ಅನುಮಾವಿತ್ತು. ಅವರು ಈ ವಾರ ಕಳಪೆ ಹಣೆಪಟ್ಟಿಯನ್ನೂ ಹೊತ್ತುಕೊಂಡಿದ್ದರು. ಆದರೆ ಅಮೂಲ್ಯಗೆ ಜನ ಬೆಂಬಲ ಸಿಕ್ಕಿದ್ದು, ಮೂರನೇ ಸ್ಪರ್ಧಿಯಾಗಿ ಸೇವ್ ಆದರು.

 ಈ ವಾರ ರಾಕೇಶ್ ಅಡಿಗ ಕೈ ಗಾಯವನ್ನು ತಮಾಷೆ ಮಾಡಿದ್ದಕ್ಕೆ ಪ್ರಶಾಂತ್ ಸಂಬರಗಿಗೆ ಕಿಚ್ಚ ಕ್ಲಾಸ್ ತೆಗೆದುಕೊಂಡಿದ್ದರು. ಇದರ ಜೊತೆಗೆ ಕನ್ನಡ ಪರ ಹೋರಾಟಗಾರರ ಕುರಿತು ಪ್ರಶಾಂತ್ ನೀಡಿದ್ದ ಹೇಳಿಕೆಯ ಬಳಿಕ ಅವರ ವರ್ಚಸ್ಸಿಗೆ ಕೊಂಚ ಧಕ್ಕೆಯಾಗಿತ್ತು. ಇದೆಲ್ಲಾ ಕಾರಣಗಳಿಂದ ಈ ವಾರ ಕಡಿಮೆ ವೋಟ್ ಪಡೆದ ಪ್ರಶಾಂತ್ ಎಲಿಮಿನೇಟ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಮುಂದಿನ ಸುದ್ದಿ
Show comments