ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಪ್ರಶಾಂತ್ ಸಂಬರಗಿ

Webdunia
ಭಾನುವಾರ, 11 ಡಿಸೆಂಬರ್ 2022 (09:10 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ರಿಂದ ಈ ವಾರ ಪ್ರಶಾಂತ್ ಸಂಬರಗಿ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ.

ಈ ವಾರ ಘಟಾನುಘಟಿಗಳೇ ನಾಮಿನೇಟ್ ಆಗಿದ್ದರು. ಆದರೆ ಅಮೂಲ್ಯ ಹೊರಹೋಗಬಹುದೇನೋ ಎಂಬ ಅನುಮಾವಿತ್ತು. ಅವರು ಈ ವಾರ ಕಳಪೆ ಹಣೆಪಟ್ಟಿಯನ್ನೂ ಹೊತ್ತುಕೊಂಡಿದ್ದರು. ಆದರೆ ಅಮೂಲ್ಯಗೆ ಜನ ಬೆಂಬಲ ಸಿಕ್ಕಿದ್ದು, ಮೂರನೇ ಸ್ಪರ್ಧಿಯಾಗಿ ಸೇವ್ ಆದರು.

 ಈ ವಾರ ರಾಕೇಶ್ ಅಡಿಗ ಕೈ ಗಾಯವನ್ನು ತಮಾಷೆ ಮಾಡಿದ್ದಕ್ಕೆ ಪ್ರಶಾಂತ್ ಸಂಬರಗಿಗೆ ಕಿಚ್ಚ ಕ್ಲಾಸ್ ತೆಗೆದುಕೊಂಡಿದ್ದರು. ಇದರ ಜೊತೆಗೆ ಕನ್ನಡ ಪರ ಹೋರಾಟಗಾರರ ಕುರಿತು ಪ್ರಶಾಂತ್ ನೀಡಿದ್ದ ಹೇಳಿಕೆಯ ಬಳಿಕ ಅವರ ವರ್ಚಸ್ಸಿಗೆ ಕೊಂಚ ಧಕ್ಕೆಯಾಗಿತ್ತು. ಇದೆಲ್ಲಾ ಕಾರಣಗಳಿಂದ ಈ ವಾರ ಕಡಿಮೆ ವೋಟ್ ಪಡೆದ ಪ್ರಶಾಂತ್ ಎಲಿಮಿನೇಟ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ವಿರುದ್ಧ ನನಗೆ ಧ್ವೇಷವಿಲ್ಲ, ಚಿನ್ನಯ್ಯನ ಅಪ್ಪಿಕೊಳ್ಳುತ್ತೇನೆ ಎಂದಿದ್ದು ನಿಜ: ಪ್ರಕಾಶ್ ರಾಜ್

ಧರ್ಮಸ್ಥಳ ಪ್ರಕರಣದ ಬಗ್ಗೆ ಮಾತನಾಡೋಣ, ಮಾರಿಕೊಂಡ ಮಾಧ್ಯಮಗಳಿಗೆ ಸ್ವಾಗತ ಎಂದ ಪ್ರಕಾಶ್ ರಾಜ್

ಬಾಸ್ ಸಿನಿಮಾ ಬಿಡುಗಡೆಗೆ ದಿನಗಣನೆ ಆಗುತ್ತಿರುವಾಗಲೇ ಮತ್ತೇ ಸಂಕಷ್ಟ, ಕೋರ್ಟ್ ಮೆಟ್ಟಿಲೇರಿದ ದರ್ಶನ್ ಕುಟುಂಬ

ಕಲ್ಕಿಯಿಂದ ಹೊರನಡೆದ ದೀಪಿಕಾ ಸ್ಥಾನಕ್ಕೆ ಜೀವ ತುಂಬಲಿದ್ದಾರೆ, ಸೌತ್‌ ಇಂಡಿಯಾ ಬ್ಯೂಟಿ

ವಿವಾದ ನಡುವೆಯೂ ದುಬಾರಿ ಕಾರಿನ ಒಡೆಯನಾದ ನಟ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments