Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯಿಂದ ಹೊರಬಿದ್ದ ಪ್ರಶಾಂತ್ ಸಂಬರಗಿ

Webdunia
ಭಾನುವಾರ, 11 ಡಿಸೆಂಬರ್ 2022 (09:10 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ರಿಂದ ಈ ವಾರ ಪ್ರಶಾಂತ್ ಸಂಬರಗಿ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ.

ಈ ವಾರ ಘಟಾನುಘಟಿಗಳೇ ನಾಮಿನೇಟ್ ಆಗಿದ್ದರು. ಆದರೆ ಅಮೂಲ್ಯ ಹೊರಹೋಗಬಹುದೇನೋ ಎಂಬ ಅನುಮಾವಿತ್ತು. ಅವರು ಈ ವಾರ ಕಳಪೆ ಹಣೆಪಟ್ಟಿಯನ್ನೂ ಹೊತ್ತುಕೊಂಡಿದ್ದರು. ಆದರೆ ಅಮೂಲ್ಯಗೆ ಜನ ಬೆಂಬಲ ಸಿಕ್ಕಿದ್ದು, ಮೂರನೇ ಸ್ಪರ್ಧಿಯಾಗಿ ಸೇವ್ ಆದರು.

 ಈ ವಾರ ರಾಕೇಶ್ ಅಡಿಗ ಕೈ ಗಾಯವನ್ನು ತಮಾಷೆ ಮಾಡಿದ್ದಕ್ಕೆ ಪ್ರಶಾಂತ್ ಸಂಬರಗಿಗೆ ಕಿಚ್ಚ ಕ್ಲಾಸ್ ತೆಗೆದುಕೊಂಡಿದ್ದರು. ಇದರ ಜೊತೆಗೆ ಕನ್ನಡ ಪರ ಹೋರಾಟಗಾರರ ಕುರಿತು ಪ್ರಶಾಂತ್ ನೀಡಿದ್ದ ಹೇಳಿಕೆಯ ಬಳಿಕ ಅವರ ವರ್ಚಸ್ಸಿಗೆ ಕೊಂಚ ಧಕ್ಕೆಯಾಗಿತ್ತು. ಇದೆಲ್ಲಾ ಕಾರಣಗಳಿಂದ ಈ ವಾರ ಕಡಿಮೆ ವೋಟ್ ಪಡೆದ ಪ್ರಶಾಂತ್ ಎಲಿಮಿನೇಟ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಬಿಡುಗಡೆಗೂ ಮುನ್ನಾ ಯಶ್‌ರನ್ನು ಭೇಟಿಯಾದ ಅನುಪಮ್ ಖೇರ್‌

ನಟಿ ಜೆನಿಲಿಯಾ ಪತಿ ರಿತೇಶ್ ದೇಶ್ ಮುಖ ಬಡ ಬಾಲಕ ಬಂದು ಭಿಕ್ಷೆ ಕೇಳಿದಾಗ ಮಾಡಿದ ಕೆಲಸವೇನು ನೋಡಿ Video

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಮುಂದಿನ ಸುದ್ದಿ
Show comments