Webdunia - Bharat's app for daily news and videos

Install App

ಡಾ.ರಾಜ್, ವಿಷ್ಣುವರ್ಧನ್ ಪ್ರತಿಮೆ ತೆರೆವಿಗೆ ಬಿಬಿಎಂಪಿ ಸಿದ್ಧತೆ

Webdunia
ಗುರುವಾರ, 21 ಅಕ್ಟೋಬರ್ 2021 (09:55 IST)
ಬೆಂಗಳೂರು: ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಶಂಕರ್ ನಾಗ್ ಸೇರಿದಂತೆ ಬೆಂಗಳೂರಿನಲ್ಲಿ ನಿರ್ಮಾಣವಾಗಿರುವ ಹಲವು ಗಣ್ಯರ ಪ್ರತಿಮೆಗಳ ತೆರವಿಗೆ ಬಿಬಿಎಂಪಿ ಸಿದ್ಧತೆ ನಡೆಸಿದೆ.


ಡಾ.ರಾಜ್, ವಿಷ್ಣುವರ್ಧನ್, ಶಂಕರ್ ನಾಗ್, ಬಸವಣ್ಣ, ಡಾ.ಅಂಬೇಡ್ಕರ್ ಸೇರಿದಂತೆ ನೂರಾರು ಪ್ರತಿಮೆಗಳನ್ನು ಅನಧಿಕೃತವಾಗಿ ನಿರ್ಮಿಸಲಾಗಿದೆ. ಈ ಪ್ರತಿಮೆಗಳನ್ನು ತೆರವುಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ಕೆಲವು ದಿನಗಳ ಮೊದಲು ಬಿಬಿಎಂಪಿ ನಿರ್ಧಾರದ ವಿರುದ್ಧ ಡಾ.ರಾಜ್, ವಿಷ್ಣುವರ್ಧನ್ ಅಭಿಮಾನಿಗಳು ಒಟ್ಟಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಒಂದು ವೇಳೆ ಮೆಚ್ಚಿನ ನಟರ ಪ್ರತಿಮೆಗಳನ್ನು ತೆರವುಗೊಳಿಸಲು ಮುಂದಾದರೆ ಉಗ್ರ ಹೋರಾಟ ನಡೆಸಬೇಕಾಗುವುದು ಎಂದಿದ್ದರು. ಈಗ ಬಿಬಿಎಂಪಿ ಪ್ರತಿಮೆ ತೆರವುಗೊಳಿಸಿದರೆ ಮತ್ತೆ ರದ್ದಾಂತವಾಗುವುದು ಗ್ಯಾರಂಟಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದುಲ್ಕರ್ ಸಲ್ಮಾನ್ ಪಾನ್ ಇಂಡಿಯಾ ಸಿನಿಮಾಗೆ ಸಾಥ್ ಕೊಟ್ಟ ನಟ ನಾನಿ

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್, ಜೀವಬೆದರಿಕೆ ದೂರು ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಸು ಫ್ರಮ್ ಸೋ ಭಾನುವಾರದ ದಾಖಲೆ ಏನಾಗಿದೆ ನೋಡಿ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಮುಂದಿನ ಸುದ್ದಿ
Show comments