ಅನುಮತಿ ಇಲ್ಲದೇ ಪುನೀತ್ ಪುತ್ಥಳಿ ನಿರ್ಮಿಸಬಾರದು: ಬಿಬಿಎಂಪಿ

Webdunia
ಭಾನುವಾರ, 7 ನವೆಂಬರ್ 2021 (09:25 IST)
ಬೆಂಗಳೂರು: ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮೇಲಿನ ಅಭಿಮಾನಿಗಳಿಂದ ಅಭಿಮಾನಿ ಬಳಗ ಅವರ ಹೆಸರಿನಲ್ಲಿ ಪುತ್ಥಳಿ ನಿರ್ಮಿಸಲು ಮುಂದಾಗುತ್ತಿವೆ. ಆದರೆ ಇದಕ್ಕೆ ಬಿಬಿಎಂಪಿ ಎಚ್ಚರಿಕೆ ಕೊಟ್ಟಿದೆ.

ಕೋರ್ಟ್ ಆದೇಶದ ಪ್ರಕಾರ ನಗರದಲ್ಲಿ ಈಗಾಗಲೇ ಡಾ.ರಾಜ್, ಡಾ.ವಿಷ್ಣುವರ್ಧನ್, ಶಂಕರ್ ನಾಗ್ ಸೇರಿದಂತೆ ಹಲವು ಗಣ್ಯರ ಅನಧಿಕೃತ ಪುತ್ಥಳಿಗಳನ್ನು ಅನಾವರಣಗೊಳಿಸಲು ಬಿಬಿಎಂಪಿ ಮುಂದಾಗಿದೆ. ಇದು ಅಭಿಮಾನಿಗಳಿಗೆ ನೋವು ತರುತ್ತದೆ.

ಹೀಗಾಗಿ ಪುತ್ಥಳಿ ನಿರ್ಮಾಣಕ್ಕೂ ಮೊದಲೇ ಬಿಬಿಎಂಪಿ ಮನವಿ ಮಾಡಿದೆ. ಅನುಮತಿ ಇಲ್ಲದೇ ಪುತ್ಥಳಿ ಮಾಡಿ ಬಳಿಕ ಅದನ್ನು ತೆರುವಗೊಳಿಸುವ ಸಂದರ್ಭ ಎದುರಾದಾಗ ತಾರೆಯರಿಗೆ ಅವಮಾನ ಮಾಡಿದಂತಾಗುತ್ತದೆ. ಹೀಗಾಗಿ ಅನುಮತಿ ಪಡೆದೇ ಪುತ್ಥಳಿ ನಿರ್ಮಾಣ ಮಾಡಿ ಎಂದು ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments