Webdunia - Bharat's app for daily news and videos

Install App

ಅನುಮತಿ ಇಲ್ಲದೇ ಪುನೀತ್ ಪುತ್ಥಳಿ ನಿರ್ಮಿಸಬಾರದು: ಬಿಬಿಎಂಪಿ

Webdunia
ಭಾನುವಾರ, 7 ನವೆಂಬರ್ 2021 (09:25 IST)
ಬೆಂಗಳೂರು: ಇತ್ತೀಚೆಗೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮೇಲಿನ ಅಭಿಮಾನಿಗಳಿಂದ ಅಭಿಮಾನಿ ಬಳಗ ಅವರ ಹೆಸರಿನಲ್ಲಿ ಪುತ್ಥಳಿ ನಿರ್ಮಿಸಲು ಮುಂದಾಗುತ್ತಿವೆ. ಆದರೆ ಇದಕ್ಕೆ ಬಿಬಿಎಂಪಿ ಎಚ್ಚರಿಕೆ ಕೊಟ್ಟಿದೆ.

ಕೋರ್ಟ್ ಆದೇಶದ ಪ್ರಕಾರ ನಗರದಲ್ಲಿ ಈಗಾಗಲೇ ಡಾ.ರಾಜ್, ಡಾ.ವಿಷ್ಣುವರ್ಧನ್, ಶಂಕರ್ ನಾಗ್ ಸೇರಿದಂತೆ ಹಲವು ಗಣ್ಯರ ಅನಧಿಕೃತ ಪುತ್ಥಳಿಗಳನ್ನು ಅನಾವರಣಗೊಳಿಸಲು ಬಿಬಿಎಂಪಿ ಮುಂದಾಗಿದೆ. ಇದು ಅಭಿಮಾನಿಗಳಿಗೆ ನೋವು ತರುತ್ತದೆ.

ಹೀಗಾಗಿ ಪುತ್ಥಳಿ ನಿರ್ಮಾಣಕ್ಕೂ ಮೊದಲೇ ಬಿಬಿಎಂಪಿ ಮನವಿ ಮಾಡಿದೆ. ಅನುಮತಿ ಇಲ್ಲದೇ ಪುತ್ಥಳಿ ಮಾಡಿ ಬಳಿಕ ಅದನ್ನು ತೆರುವಗೊಳಿಸುವ ಸಂದರ್ಭ ಎದುರಾದಾಗ ತಾರೆಯರಿಗೆ ಅವಮಾನ ಮಾಡಿದಂತಾಗುತ್ತದೆ. ಹೀಗಾಗಿ ಅನುಮತಿ ಪಡೆದೇ ಪುತ್ಥಳಿ ನಿರ್ಮಾಣ ಮಾಡಿ ಎಂದು ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments