Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಗೆ ಈ ರೀತಿ ಗೌರವ ಸಲ್ಲಿಸಲಿದೆ ಬಿಬಿಎಂಪಿ

Webdunia
ಶುಕ್ರವಾರ, 5 ನವೆಂಬರ್ 2021 (11:07 IST)
ಬೆಂಗಳೂರು: ನಮ್ಮನ್ನನು ಅಗಲಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಬಿಬಿಎಂಪಿ ವಿಶಿಷ್ಟವಾಗಿ ಗೌರವ ಸಲ್ಲಿಸಲು ಮುಂದಾಗಿದೆ.

ಬೆಂಗಳೂರಿನ ವೆಸ್ಟ್ ಕಾರ್ಡ್ ರೋಡ್ ಅಥವಾ ಬಳ್ಳಾರಿ ರಸ್ತೆಗೆ ಪುನೀತ್ ಹೆಸರಿಟ್ಟು ಗೌರವ ಸೂಚಿಸಲು ಮುಂದಾಗಿದೆ. ಅಲ್ಲದೆ ಕೆಲವು ಮೈದಾನಗಳು, ಪಾರ್ಕ್ ಗಳಿಗೂ ಪುನೀತ್ ಹೆಸರಿಡಲು ಯೋಜನೆ ಹಾಕಿಕೊಂಡಿದೆ.

ಪುನೀತ್ ಸಾವನ್ನಪ್ಪಿದ ಬಳಿಕ ಅವರ ಅಭಿಮಾನಿಗಳು ಬಿಬಿಎಂಪಿಗೆ ಈ ಮನವಿ ಸಲ್ಲಿಸಿತ್ತು. ಇದೀಗ ಅಭಿಮಾನಿಗಳ ಒತ್ತಾಸೆಯಂತೆ ಬಿಬಿಎಂಪಿ ಅಗಲಿದ ನಟನಿಗೆ ಗೌರವ ಸಲ್ಲಿಸಲು ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

Madenur Manu: ಸಿನಿಮಾ, ಕಿರುತೆರೆ ಎರಡರಿಂದ ಮಡೆನೂರು ಮನುಗೆ ನಿಷೇಧ

Shridhar Nayak: ಕನ್ನಡ ಕಿರುತೆರೆಯ ಖ್ಯಾತ ನಟ ಶ್ರೀಧರ್ ನಾಯಕ್ ಇನ್ನಿಲ್ಲ

ನಾನು ನಿಮ್ಮೊಂದಿಗೆ ಫ್ಲರ್ಟ್‌ ಮಾಡ್ಬೇಕು: ನಟಿಗೆ ಸಂದೇಶ ಕಳುಹಿಸಿ ಸಿಕ್ಕಿಬಿದ್ದ ಕಿರುತೆರೆ ನಟ

ಮುಂದಿನ ಸುದ್ದಿ
Show comments