Webdunia - Bharat's app for daily news and videos

Install App

ಬಾಲಿವುಡ್ ಗೆ ಎಂಟ್ರಿ ಕೊಡಲಿರುವ ಯುವ ನಾಯಕ ಬೆಲ್ಲಕೊಂಡ ಸಾಯಿ ಶ್ರೀನಿವಾಸ್

Webdunia
ಮಂಗಳವಾರ, 16 ಫೆಬ್ರವರಿ 2021 (10:53 IST)
ಹೈದರಾಬಾದ್ : ಟಾಲಿವುಡ್ ನ ಯುವ ನಾಯಕ ಬೆಲ್ಲಕೊಂಡ ಸಾಯಿ ಶ್ರೀನಿವಾಸ್ ಬಾಲಿವುಡ್ ಗೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಇವರು ರಾಜಮೌಳಿ ನಿರ್ದೇಶನದ ಸೂಪರ್ ಹಿಟ್ ಚಿತ್ರ ‘ಛತ್ರಪತಿ’ ಚಿತ್ರ ಹಿಂದಿ ರಿಮೇಕ್ ನಲ್ಲಿ ನಟಿಸುತ್ತಿದ್ದಾರೆ.

ಡಾ.ಜಯಂತಿಲಾಲ್ ಅವರು ಪೆನ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸುತ್ತಿರುವ ಈ ಚಿತ್ರವನ್ನು ವಿನಾಯಕ್ ನಿರ್ದೇಶನ ಮಾಡಲಿದ್ದಾರೆ. ಈ ಹಿಂದೆ ಬೆಲ್ಲಕೊಂಡ ಸಾಯಿ ಶ್ರೀನಿವಾಸ್ ಅವರ ಎಲ್ಲಾ ಚಿತ್ರಗಳನ್ನು ಹಿಂದಿಗೆ ಡಬ್ ಮಾಡಲಾಗಿದ್ದು, ಅಲ್ಲಿ ಉತ್ತಮ ವೀಕ್ಷಣೆಯನ್ನು ಗಳಿಸಿದೆ. ಇದೀಗ ಅವರು ಬಾಲಿವುಡ್ ನಲ್ಲಿ ನಟಿಸುತ್ತಿರುವುದರಿಂದ ಮುಂದೆ ಅವರು ತೆಲುಗು ಚಿತ್ರ ಮಾಡುತ್ತಾರಾ? ಅಥವಾ ಬಾಲಿವುಡ್ ನಲ್ಲಿಯೇ ಉಳಿಯುತ್ತಾರಾ? ಎಂಬ ಚರ್ಚೆ ಟಾಲಿವುಡ್ ವಲಯದಲ್ಲಿ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments