Webdunia - Bharat's app for daily news and videos

Install App

ಪ್ರೊ ಕಬಡ್ಡಿ ಲೀಗ್ ನಲ್ಲಿ ಶ್ರೀ ಮುರಳಿ ಭರಾಟೆ ಟೀಂ

Webdunia
ಶನಿವಾರ, 7 ಸೆಪ್ಟಂಬರ್ 2019 (11:02 IST)
ಬೆಂಗಳೂರು: ಸ್ಯಾಂಡಲ್ ವುಡ್ ತಾರೆಯರು ಇತ್ತೀಚೆಗೆ ತಮ್ಮ ಸಿನಿಮಾ ಪ್ರಚಾರಕ್ಕೆ ಪ್ರೊ ಕಬಡ್ಡಿ ಲೀಗ್ ನ್ನು ವೇದಿಕೆ ಮಾಡಿಕೊಂಡಂತಿದೆ.


ಮೊನ್ನೆಯಷ್ಟೇ ನಟಿ ಹರಿಪ್ರಿಯಾ ತಮ್ಮ ಕನ್ನಡ್ ಗೊತ್ತಿಲ್ಲ ತಂಡದ ಜತೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಮೈದಾನದಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ ಪಾಲ್ಗೊಂಡು ಬೆಂಗಳೂರು ಬುಲ್ಸ್ ಗೆ ಚಿಯರ್ ಮಾಡುವುದರ ಜತೆಗೆ ತಮ್ಮ ಸಿನಿಮಾ ಪ್ರಚಾರದ ಕೆಲಸವನ್ನೂ ಮಾಡಿಕೊಂಡಿದ್ದರು.

ಇದೀಗ ರೋರಿಂಗ್ ಸ್ಟಾರ್ ಶ್ರೀ ಮುರಳಿ ಸರದಿ. ಶ್ರೀಮುರಳಿ ಭರಾಟೆ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಈ ಚಿತ್ರದ ಪ್ರಚಾರಕ್ಕಾಗಿ ನಿನ್ನೆ ನಡೆದ ಬೆಂಗಳೂರು ಬುಲ್ಸ್ ಮತ್ತು ತೆಲುಗು ಟೈಟಾನ್ಸ್ ನಡುವಿನ ಪಂದ್ಯಕ್ಕೆ ಹಾಜರಾಗಿದ್ದರು. ಈ ಪಂದ್ಯವನ್ನು ಬೆಂಗಳೂರು ಗೆದ್ದುಕೊಂಡಿತ್ತು. ತವರಿನ ತಂಡಕ್ಕೆ ಚಿಯರ್ ಮಾಡುವುದರ ಜತೆಗೆ ಶ್ರೀಮುರಳಿ ಮತ್ತು ಟೀಂ ತಮ್ಮ ಚಿತ್ರದ ಪ್ರಮೋಷನ್ ಕೆಲಸವನ್ನೂ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments