Daily Horoscope

ಪ್ರೊ ಕಬಡ್ಡಿ ಲೀಗ್ ನಲ್ಲಿ ಶ್ರೀ ಮುರಳಿ ಭರಾಟೆ ಟೀಂ

Webdunia
ಶನಿವಾರ, 7 ಸೆಪ್ಟಂಬರ್ 2019 (11:02 IST)
ಬೆಂಗಳೂರು: ಸ್ಯಾಂಡಲ್ ವುಡ್ ತಾರೆಯರು ಇತ್ತೀಚೆಗೆ ತಮ್ಮ ಸಿನಿಮಾ ಪ್ರಚಾರಕ್ಕೆ ಪ್ರೊ ಕಬಡ್ಡಿ ಲೀಗ್ ನ್ನು ವೇದಿಕೆ ಮಾಡಿಕೊಂಡಂತಿದೆ.


ಮೊನ್ನೆಯಷ್ಟೇ ನಟಿ ಹರಿಪ್ರಿಯಾ ತಮ್ಮ ಕನ್ನಡ್ ಗೊತ್ತಿಲ್ಲ ತಂಡದ ಜತೆಗೆ ಬೆಂಗಳೂರಿನ ಕಂಠೀರವ ಒಳಾಂಗಣ ಮೈದಾನದಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್ ಪಂದ್ಯದಲ್ಲಿ ಪಾಲ್ಗೊಂಡು ಬೆಂಗಳೂರು ಬುಲ್ಸ್ ಗೆ ಚಿಯರ್ ಮಾಡುವುದರ ಜತೆಗೆ ತಮ್ಮ ಸಿನಿಮಾ ಪ್ರಚಾರದ ಕೆಲಸವನ್ನೂ ಮಾಡಿಕೊಂಡಿದ್ದರು.

ಇದೀಗ ರೋರಿಂಗ್ ಸ್ಟಾರ್ ಶ್ರೀ ಮುರಳಿ ಸರದಿ. ಶ್ರೀಮುರಳಿ ಭರಾಟೆ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಈ ಚಿತ್ರದ ಪ್ರಚಾರಕ್ಕಾಗಿ ನಿನ್ನೆ ನಡೆದ ಬೆಂಗಳೂರು ಬುಲ್ಸ್ ಮತ್ತು ತೆಲುಗು ಟೈಟಾನ್ಸ್ ನಡುವಿನ ಪಂದ್ಯಕ್ಕೆ ಹಾಜರಾಗಿದ್ದರು. ಈ ಪಂದ್ಯವನ್ನು ಬೆಂಗಳೂರು ಗೆದ್ದುಕೊಂಡಿತ್ತು. ತವರಿನ ತಂಡಕ್ಕೆ ಚಿಯರ್ ಮಾಡುವುದರ ಜತೆಗೆ ಶ್ರೀಮುರಳಿ ಮತ್ತು ಟೀಂ ತಮ್ಮ ಚಿತ್ರದ ಪ್ರಮೋಷನ್ ಕೆಲಸವನ್ನೂ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments