Webdunia - Bharat's app for daily news and videos

Install App

ಭಟ್ಟರ ನಗು ಇಂದಿನಿಂದ ಆರಂಭ

Webdunia
ಶುಕ್ರವಾರ, 9 ಡಿಸೆಂಬರ್ 2016 (10:56 IST)
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಯೋಗರಾಜ್ ಭಟ್ ಮತ್ತೊಂದು ಸಿನಿಮಾ ಮಾಡಲು ಹೊರಟಿರುವ ಸಂಗತಿ ಎಲ್ಲರಿಗೂ ಗೊತ್ತು. ಅದರ ಶೀರ್ಷಿಕೆ ಮುಗುಳು ನಗೆ ಎಂದೂ ಓದಿರುತ್ತೀರಿ. ಅದರ ಚಿತ್ರೀಕರಣ ಇಂದಿನಿಂದ ಪ್ರಾರಂಭವಾಗಲಿದೆ.

ಬೆಂಗಳೂರಿನಲ್ಲಿ ಮೊದಲ ದೃಶ್ಯಕ್ಕೆ ಚಾಲನೆ ಸಿಗಲಿದೆ. ಮುಂದಿನ ದಿನಗಳಲ್ಲಿ ಮೈಸೂರು, ಪಾಂಡಿಚೇರಿ, ಶಿರಸಿ, ಯಾಣದ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಯಲಿದೆಯಂತೆ. ಮೊದಲೇ ಭಟ್ಟರ ಸಿನಿಮಾ. ಹಾಗಾಗಿ ಮಲೆ ನಾಡಿನ ಸುಂದರ ತಾಣಗಳನ್ನು ತೋರಿಸದೇ ಇದ್ದರೆ ಅದು ಪೂರ್ಣವಾಗುವುದೇ?

ಅದುವೇ ಇಲ್ಲಿಯೂ ಮುಂದುವರಿಯುತ್ತಿದೆ. ಈ ಬಾರಿ ಇದುವರೆಗೆ ಯಾರೂ ನೋಡದ ಸುಂದರ ತಾಣಗಳನ್ನು ತೋರಿಸುವ ಉತ್ಸಾಹದಲ್ಲಿದ್ದಾರೆ ಭಟ್ಟರು. ಅಂತೂ ಮುಂದಿನ ವರ್ಷಕ್ಕೆ ಭಟ್ಟರು-ಗಣಿ ಸಿನಿಮಾ ರೆಡಿಯಾಗಿ ನಿಮ್ಮ ಮುಂದೆ ಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments