Webdunia - Bharat's app for daily news and videos

Install App

‘ಜಾಕಿ’ ಭಾವನಾ ಮೆನನ್ ಮನದಾಳದ ನೋವಿಗೆ ಸ್ಪಂದಿಸಿದ ಸಿನಿ ತಾರೆಯರು

Webdunia
ಬುಧವಾರ, 12 ಜನವರಿ 2022 (09:00 IST)
ಬೆಂಗಳೂರು: 2017 ರಲ್ಲಿ ತಮ್ಮ ಮೇಲಾದ ಕಿರುಕುಳದ ಬಗ್ಗೆ ಜಾಕಿ ನಟಿ ಭಾವನಾ ಮೆನನ್ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಮನದಾಳದ ಮಾತು ಹಂಚಿಕೊಂಡಿದ್ದರು. ಅವರ ಪೋಸ್ಟ್ ವೈರಲ್ ಆಗಿದ್ದು, ಬಹುತೇಕ ಮಲಯಾಳಂ ಸಿನಿಮಾ ತಾರೆಯರು, ಸ್ಯಾಂಡಲ್ ವುಡ್ ಹಿರಿಯ ನಟಿ ಸುಮಲತಾ ಅಂಬರೀಶ್ , ಮೇಘನಾ ರಾಜ್ ಕೂಡಾ ಭಾವನಾಗೆ ಬೆಂಬಲ ಸೂಚಿಸಿದ್ದಾರೆ.

2017 ರಲ್ಲಿ ತ್ರಿಶ್ಶೂರ್ ನಲ್ಲಿ ಚಿತ್ರೀಕರಣ ಮುಗಿಸಿ ಬರುತ್ತಿದ್ದಾಗ ದುಷ್ಕರ್ಮಿಗಳು ಭಾವನಾರನ್ನು 2 ಗಂಟೆ ಕಾಲ ಕಾರಿನಲ್ಲೇ ತಿರುಗಾಡಿಸಿ ಲೈಂಗಿಕ ಕಿರುಕುಳ ನೀಡಿದ್ದರು. ಈ ಪ್ರಕರಣದಲ್ಲಿ ಮಲಯಾಳಂ ಖ್ಯಾತ ನಟ ದಿಲೀಪ್ ಮೇಲೆ ಆರೋಪವಿದೆ. ಇದರ ವಿಚಾರಣೆ ಈಗಲೂ ನಡೆಯುತ್ತಿದೆ.

ಇದರ ಬಗ್ಗೆ ಭಾವನಾ ಮೊದಲ ಬಾರಿಗೆ ಮಾತನಾಡಿದ್ದು, ತನಗೆ ಬೆಂಬಲವಾಗಿ ನಿಂತವರಿಗೆ ಧನ್ಯವಾದ ಸಲ್ಲಿಸಿದ್ದರು. ಇದೀಗ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್, ಪೃಥ್ವಿ ರಾಜ್, ಟೊವಿನೊ ಥಾಮಸ್, ದಿಲೀಪ್ ಮಾಜಿ ಪತ್ನಿ, ಖ್ಯಾತ ನಟಿ ಮಂಜು ವಾರಿಯರ್ ಸೇರಿದಂತೆ ಅನೇಕರು ಭಾವನಾರನ್ನು ಬೆಂಬಲಿಸಿ ಆ ಪೋಸ್ಟ್ ನ್ನು ರಿಪೋಸ್ಟ್ ಮಾಡಿದ್ದಾರೆ.

ಅಷ್ಟೇ ಅಲ್ಲದೆ, ಸ್ಯಾಂಡಲ್ ವುಡ್ ನಟಿ, ಸಂಸದೆ ಸುಮಲತಾ ಅಂಬರೀಶ್ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ‘ಆಕೆಯ ಧೈರ್ಯ ಮನೋಭಾವವನ್ನು ಮೆಚ್ಚುತ್ತೇನೆ. ಏನೂ ತಪ್ಪು ಮಾಡದೇ ಯಾಕೆ ಮೌನವಾಗಿ ಸಹಿಸಿಕೊಂಡು ಕೂರಬೇಕು?’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ