Webdunia - Bharat's app for daily news and videos

Install App

ಕಿಚ್ಚ ಸುದೀಪ್ ಮೇಲೆ ಬಿಗ್ ಬಾಸ್ ಅಭಿಮಾನಿಗಳ ಆಕ್ರೋಶ!

Webdunia
ಶುಕ್ರವಾರ, 25 ಜನವರಿ 2019 (09:36 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋನಲ್ಲಿ ಕಳೆದ ವಾರ ಕಾಮನ್ ಮ್ಯಾನ್ ಆಗಿ ಮನೆಯೊಳಗೆ ಎಂಟ್ರಿ ಪಡೆದಿದ್ದ ಧನರಾಜ್ ರನ್ನು ಹೊರ ಹಾಕಿದ್ದಕ್ಕೆ ಇದೀಗ ಅಭಿಮಾನಿಗಳು ಭಾರೀ ಸಿಟ್ಟಾಗಿದ್ದಾರೆ.


ಬಿಗ್ ಬಾಸ್ ನಲ್ಲಿ ಇತರ ಸ್ಪರ್ಧಿಗಳಿಗಿಂತಲೂ ಹೆಚ್ಚು ಪ್ರಾಮಾಣಿಕವಾಗಿ, ಅಂದಿನಿಂದ ಇಂದಿನವರೆಗೂ ತಮ್ಮ ವ್ಯಕ್ತಿತ್ವದಲ್ಲಿ ಯಾವುದೇ ಬದಲಾವಣೆಯಿಲ್ಲದೇ ನಿಯತ್ತಾಗಿ ಆಡಿದ ಧನರಾಜ್ ರನ್ನು ಹೀಗೆ ಏಕಾಏಕಿ ಮಧ್ಯರಾತ್ರಿ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಮಾಡಿದ್ದು, ವೀಕ್ಷಕರಿಗೆ ಸ್ವಲ್ಪವೂ ಇಷ್ಟವಾಗಿಲ್ಲ.

ಇದರ ಬಗ್ಗೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೀಕ್ಷಕರು ನಿರೂಪಕರೂ ಆಗಿರುವ ಕಿಚ್ಚ ಸುದೀಪ್ ಮೇಲೆಯೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಫಿಕ್ಸಿಂಗ್ ಶೋಗೆ ನಿರೂಪಕರಾಗಿದ್ದೀರಲ್ಲಾ ಎಂದು ಸುದೀಪ್ ಮೇಲೆಯೇ ಅಭಿಮಾನಿಗಳು ಹರಿಹಾಯ್ದಿದ್ದಾರೆ. ಅಷ್ಟೇ ಅಲ್ಲದೆ, ಕಲರ್ಸ್ ಕನ್ನಡದ ಬಗ್ಗೆಯೂ ಆಕ್ರೋಶ ಹೊರಹಾಕುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

Mysore Sandal: ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ, ಪಡೆದ ಸಂಭಾವನೆ ಕೇಳಿದ್ರೆ ಶಾಕ್‌

ಸಲ್ಮಾನ್‌ ಖಾನ್‌ರನ್ನು ಭೇಟಿಯಾಗಬೇಕೆಂದು ಮನೆಗೆ ನುಗ್ಗಿದ ಅಭಿಮಾನಿ, ಇದೀಗ ಪೊಲೀಸ್ ಅತಿಥಿ

Sonu Nigam: ನಾನು ಪ್ರೀತಿಸುವ ಕನ್ನಡಿಗರ ಬಗ್ಗೆ ಹೀಗೆಲ್ಲಾ ಯಾಕೆ ಹೇಳಲಿ: ಮತ್ತೆ ಗರಂ ಆದ ಸೋನು ನಿಗಂ

Madenur Manu: ಒಬ್ಬರು ಲೇಡಿ ಡಾನ್, ಇಬ್ಬರು ಹೀರೋಗಳು ನನ್ನನ್ನು ಸಿಕ್ಕಿ ಹಾಕಿಸಿದ್ದಾರೆ: ಮಡೆನೂರು ಮನು

ಮುಂದಿನ ಸುದ್ದಿ
Show comments