Webdunia - Bharat's app for daily news and videos

Install App

ಕಿಚ್ಚ ಸುದೀಪ್ ಮಾತಿಗೆ ಬೆಲೆಕೊಟ್ಟು ಆತ್ಮಹತ್ಯೆಯಿಂದ ಹಿಂದೆ ಸರಿದ ಬಿಗ್ ಬಾಸ್ ಜಯಶ್ರೀ ಈಗ ಮಾಡಿದ್ದೇನು?!

Webdunia
ಶುಕ್ರವಾರ, 31 ಜುಲೈ 2020 (11:43 IST)
ಬೆಂಗಳೂರು: ಮಾನಸಿಕವ ಖಿನ್ನತೆಯಿಂದ ಬಳಲುತ್ತಿದ್ದ ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ದಯಾ ಮರಣ ನೀಡಿ, ನನಗೆ ಬದುಕಲು ಇಷ್ಟವಿಲ್ಲ ಎಂದೆಲ್ಲಾ ಫೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಸುದ್ದಿಯಾಗಿದ್ದರು.


ಅದಾದ ಬಳಿಕ ಕಿಚ್ಚ ಸುದೀಪ್ ಸಹಾಯ ಮಾಡಿದ್ದರು. ಜಯಶ್ರೀಗೆ ಹಣದ ಸಹಾಯದ ಜತೆ ಮಾನಸಿಕವಾಗಿಯೂ ಧೈರ್ಯ ತುಂಬಿದ್ದರು. ಕಿಚ್ಚನ ಮಾತಿಗೆ ಬೆಲೆಕೊಟ್ಟು ಜಯಶ್ರೀ ಆತ್ಮಹತ್ಯೆ ನಿರ್ಧಾರ ಮಾಡಲ್ಲ ಎಂದು ಹೇಳಿಕೊಂಡಿದ್ದರು.

ಇದೀಗ ಜಯಶ್ರೀ ತಮ್ಮ ತಲೆ ಕೂದಲು ಸಂಪೂರ್ಣವಾಗಿ ಕತ್ತರಿಸಿಕೊಂಡು ಹೊಸ ಲುಕ್ ನೊಂದಿಗೆ, ಹೊಸ ಉತ್ಸಾಹದೊಂದಿಗೆ ಜೀವನ ಆರಂಭಿಸಲು ಹೊರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments