ವಿವಾದ ಹುಟ್ಟು ಹಾಕಿದ ಬಿಗ್ ಬಾಸ್ ಖ್ಯಾತಿಯ ಜಯಶ್ರೀಯ ‘ಐ ಕ್ವಿಟ್’ ಎಂಬ ಪೋಸ್ಟ್

Webdunia
ಗುರುವಾರ, 23 ಜುಲೈ 2020 (09:45 IST)
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಜಯ ಶ್ರೀ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ನಿನ್ನೆ ‘ಐ ಕ್ವಿಟ್’ ಎಂದು ಬರೆದುಕೊಂಡಿದ್ದು ಕೆಲವು ಕಾಲ ಕೋಲಾಹಲವನ್ನೇ ಸೃಷ್ಟಿಸಿತ್ತು.


ಜಯಶ್ರೀ ಸಂದೇಶ ನೋಡಿ ಅನೇಕರು ಆಕೆ ಅನಾಹುತ ಮಾಡಿಕೊಳ್ಳಲು ಹೊರಟಿರಬಹುದು ಎಂದು ಭಾವಿಸಿ ಸಾಂತ್ವನ ಹೇಳಲು ಆರಂಭಿಸಿದ್ದರು. ಮತ್ತೆ ಕೆಲವರು ಆಕೆಯ ಮೊಬೈಲ್ ಸಂಪರ್ಕಿಸಲು ಪ್ರಯತ್ನಿಸಿ ಸೋತಿದ್ದರು. ಹೀಗಾಗಿ ಕೆಲವು ಕಾಲ ಆತಂಕ ಸೃಷ್ಟಿಯಾಯಿತು.

ಆದರೆ ಇಷ್ಟೆಲ್ಲಾ ರಾದ್ದಾಂತವಾದ ಬಳಿಕ ನಟಿ ‘ಐ ಆಮ್ ಆಲ್ ರೈಟ್..ಸೇಫ್’ ಎಂದು ಎಲ್ಲರೂ ನಿಟ್ಟುಸಿರುವ ಬಿಡುವಂತೆ ಮಾಡಿದ್ದರು. ಕೆಲವು ಸಮಯದ ಹಿಂದೆ ಜಯಶ್ರೀ ಕೂಡಾ ಮಾನಸಿಕ ಖಿನ್ನತೆಗೊಳಗಾಗಿದ್ದು, ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಅವರು ಮಾಡಿದ ಸಂದೇಶ ಆತಂಕಪಡುವಂತೆ ಮಾಡಿತ್ತು. ಆದರೆ ಅಷ್ಟಕ್ಕೂ ಅವರು ಯಾಕೆ ಈ ರೀತಿಯ ಸಂದೇಶ ಬರೆದುಕೊಂಡರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸತ್ಯನಾರಾಯಣ ಪೂಜೆಯಲ್ಲಿ ವಿಜಯ್‌ನನ್ನೇ ನೋಡುತ್ತಾ ಕುಳಿತ ರಶ್ಮಿಕಾ ಮಂದಣ್ಣ, Video

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮುಂದಿನ ಸುದ್ದಿ
Show comments