Webdunia - Bharat's app for daily news and videos

Install App

ವಿವಾದ ಹುಟ್ಟು ಹಾಕಿದ ಬಿಗ್ ಬಾಸ್ ಖ್ಯಾತಿಯ ಜಯಶ್ರೀಯ ‘ಐ ಕ್ವಿಟ್’ ಎಂಬ ಪೋಸ್ಟ್

Webdunia
ಗುರುವಾರ, 23 ಜುಲೈ 2020 (09:45 IST)
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಜಯ ಶ್ರೀ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ನಿನ್ನೆ ‘ಐ ಕ್ವಿಟ್’ ಎಂದು ಬರೆದುಕೊಂಡಿದ್ದು ಕೆಲವು ಕಾಲ ಕೋಲಾಹಲವನ್ನೇ ಸೃಷ್ಟಿಸಿತ್ತು.


ಜಯಶ್ರೀ ಸಂದೇಶ ನೋಡಿ ಅನೇಕರು ಆಕೆ ಅನಾಹುತ ಮಾಡಿಕೊಳ್ಳಲು ಹೊರಟಿರಬಹುದು ಎಂದು ಭಾವಿಸಿ ಸಾಂತ್ವನ ಹೇಳಲು ಆರಂಭಿಸಿದ್ದರು. ಮತ್ತೆ ಕೆಲವರು ಆಕೆಯ ಮೊಬೈಲ್ ಸಂಪರ್ಕಿಸಲು ಪ್ರಯತ್ನಿಸಿ ಸೋತಿದ್ದರು. ಹೀಗಾಗಿ ಕೆಲವು ಕಾಲ ಆತಂಕ ಸೃಷ್ಟಿಯಾಯಿತು.

ಆದರೆ ಇಷ್ಟೆಲ್ಲಾ ರಾದ್ದಾಂತವಾದ ಬಳಿಕ ನಟಿ ‘ಐ ಆಮ್ ಆಲ್ ರೈಟ್..ಸೇಫ್’ ಎಂದು ಎಲ್ಲರೂ ನಿಟ್ಟುಸಿರುವ ಬಿಡುವಂತೆ ಮಾಡಿದ್ದರು. ಕೆಲವು ಸಮಯದ ಹಿಂದೆ ಜಯಶ್ರೀ ಕೂಡಾ ಮಾನಸಿಕ ಖಿನ್ನತೆಗೊಳಗಾಗಿದ್ದು, ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಅವರು ಮಾಡಿದ ಸಂದೇಶ ಆತಂಕಪಡುವಂತೆ ಮಾಡಿತ್ತು. ಆದರೆ ಅಷ್ಟಕ್ಕೂ ಅವರು ಯಾಕೆ ಈ ರೀತಿಯ ಸಂದೇಶ ಬರೆದುಕೊಂಡರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಮೇಲಿನ ದಾಳಿಗೆ ನಟ ಪ್ರಕಾಶ್ ರಾಜ್‌ ಖಂಡನೆ, ವಿಡಿಯೋ

ಸು ಫ್ರಮ್ ಸೋ ಸಿನಿಮಾ ಕೊನೆಗೂ ಮಾಡಿತು ಆ ದಾಖಲೆ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಮುಂದಿನ ಸುದ್ದಿ
Show comments