Webdunia - Bharat's app for daily news and videos

Install App

ಈ ಬಾರಿ ಬಿಗ್ ಕುಳಳಿಗೇ ಕೈ ಹಾಕಿದ ಬಿಗ್ ಬಾಸ್

Webdunia
ಸೋಮವಾರ, 14 ಅಕ್ಟೋಬರ್ 2019 (08:59 IST)
ಬೆಂಗಳೂರು: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ನಿನ್ನೆ ಲಾಂಚ್ ಆಗಿದ್ದು, ಈ ಬಾರಿ ಖ್ಯಾತ ನಾಮರನ್ನೇ ಆಯ್ಕೆ ಮಾಡಿಕೊಂಡಿದೆ.


ಬಿಗ್ ಬಾಸ್ ಕನ್ನಡ ಶೋ ಕಳೆದ ಬಾರಿ ಕೊಂಚ ಕಳೆಗುಂದಿತ್ತು. ಅದನ್ನೆಲ್ಲಾ ಸರಿದೂಗಿಸುವಂತೆ ಈ ಬಾರಿ ಖ್ಯಾತ ನಾಮರನ್ನೇ ಬಿಗ್ ಬಾಸ್ ಮನೆಯೊಳಗೆ ಕಳುಹಿಸಲಾಗಿದೆ.

ನಿರೀಕ್ಷೆಯಂತೇ ಕುರು ಪ್ರತಾಪ್, ಜೈ ಜಗದೀಶ್, ದೀಪಿಕಾ ದಾಸ್, ರವಿಬೆಳಗೆರೆ ಶೋಗೆ ಎಂಟ್ರಿಕೊಟ್ಟಿದ್ದಾರೆ. ಆದರೆ ಅಚ್ಚರಿಯ ಆಯ್ಕೆಯೆಂದರೆ ಅಗ್ನಿಸಾಕ್ಷಿ ಧಾರವಾಹಿ ಖ್ಯಾತಿಯ ಚಂದ್ರಿಕಾ ಅಲಿಯಾಸ್ ಪ್ರಿಯಾಂಕಾ, ರಾಧಾರಮಣ ಧಾರವಾಹಿ ಖ್ಯಾತಿಯ ಸುಜಾತ, ಚಂದನಾ ಮುಂತಾದವರು. ಇವರಲ್ಲದೆ ನಟ ಶೈನಿ ಶೆಟ್ಟಿ, ಹರೀಶ್ ರಾಜ್, ಚಂದನ್, ಚೈತ್ರಾ ವಾಸುದೇವ್, ಚೈತ್ರಾ ಕೊಟೂರ್, ರಾಜು ತಾಳಿಕೋಟೆ, ದುನಿಯಾ ರಶ್ಮಿ, ಕಿಶನ್, ಭೂಮಿಕಾ ಶೆಟ್ಟಿ, ಗುರುಲಿಂಗ ಸ್ವಾಮೀಜಿ, ವಾಸುಕಿ ವೈಭವ್ ಮನೆಯೊಳಗೆ ಪ್ರವೇಶಿಸಿದ್ದಾರೆ. ಇಂದಿನಿಂದ ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಮನೆಯೊಳಗಿನ ಕತೆ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments