Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಕೃಷಿ ತಾಪಂಡ ಔಟ್! ಅದಕ್ಕೂ ಜನರ ತಕರಾರು!

Webdunia
ಭಾನುವಾರ, 7 ಜನವರಿ 2018 (06:10 IST)
ಬೆಂಗಳೂರು: ಬಿಗ್ ಬಾಸ್ ಮನೆಯಿಂದ ಈ ವಾರ ಎಲಿಮಿನೇಟ್ ಆದ ಸ್ಪರ್ಧಿ ಕೃಷಿ ತಾಪಂಡ. ವಿಶೇಷವೆಂದರೆ ಅವರು ಎಲಿಮಿನೇಟ್ ಆಗುತ್ತಿರುವುದು ಎರಡನೇ ಬಾರಿ.
 

ನಿನ್ನೆ ನಡೆದ ವಾರದ ಕತೆ ಕಿಚ್ಚನ ಜತೆಯಲ್ಲಿ ಸುದೀಪ್ ಇದನ್ನು ಪ್ರಕಟಿಸಿದ್ದಾರೆ. ಇದಕ್ಕಿಂತ ಮೊದಲೂ ಕೃಷಿ ಒಮ್ಮೆ ಎಲಿಮಿನೇಟ್ ಆಗಿದ್ದರೂ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಮನೆ ಒಳಗೆ ಪ್ರವೇಶಿಸಿದ್ದರು. ಇದೀಗ ಮತ್ತೆ ಎಲಿಮಿನೇಟ್ ಆಗಿದ್ದಾರೆ. ಈ ಬಾರಿ ಮತ್ತೆ ಮನೆಗೆ ಪ್ರವೇಶಿಸುವ ಸಾಧ್ಯತೆಯಿಲ್ಲ.

ಆದರೆ ಕೃಷಿ ಅಭಿಮಾನಿಗಳು ಅನುಪಮಾ ಗೌಡ ಅಥವಾ ಶ್ರುತಿಯನ್ನು ಬಚಾವ್ ಮಾಡಿ ಟಾಸ್ಕ್ ಚೆನ್ನಾಗಿ ಮಾಡುತ್ತಿದ್ದ ಕೃಷಿಯನ್ನು ಹೊರ ಕಳುಹಿಸಿದ್ದು ಯಾಕೆ ಎಂದು ತಕರಾರು ತೆಗೆದಿದ್ದಾರೆ. ಆದರೆ ಇದೆಲ್ಲಾ ಮಾಮೂಲಿ ಬಿಡಿ. ಈ ನಡುವೆ ಸೀಕ್ರೆಟ್ ರೂಂ ನಲ್ಲಿದ್ದ ದಿವಾಕರ್ ರನ್ನು ಮತ್ತೆ ಮನೆ ಒಳಗೆ ಕರೆಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments