Webdunia - Bharat's app for daily news and videos

Install App

ಬಿಗ್ ಬಾಸ್ ಕನ್ನಡ: ಜಯಶ್ರೀನಿವಾಸನ್ ರಿಯಾಜ್ ಮೇಲೆ ಉರಿದು ಬಿದ್ದಿದ್ದು ಯಾಕೆ?

Webdunia
ಬುಧವಾರ, 13 ಡಿಸೆಂಬರ್ 2017 (10:14 IST)
ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಪುಟಾಣಿ ಪಾಪು ಎಂಟ್ರಿಯಾಗಿದ್ದೇ ತಡ, ಎಲ್ಲರೂ ಮಕ್ಕಳ ಪಾಲಕರಾಗಿ, ಕೂಲ್ ಆಗಿರುತ್ತಾರೆ ಎಂಬ ಲೆಕ್ಕಾಚಾರ ತಪ್ಪಾಗಿದೆ.
 

ಟಾಸ್ಕ್ ನಡೆಯುವಾಗ ಜಗಳ ಮಾಡುವುದು ಬಿಟ್ಟು ಎಂಜಾಯ್ ಮಾಡಿ ಎಂದು ಯಾರು ಎಷ್ಟೇ ಬುದ್ದಿ ಹೇಳಿದರೂ ಸ್ಪರ್ಧಿಗಳು ಮಾತ್ರ ತಮ್ಮ ಚಾಳಿ ಬಿಡುತ್ತಿಲ್ಲ. ಇಂದೂ ಹಾಗೇ ಆಗಿದೆ.

ರಿಯಾಜ್ ಮತ್ತು ಜಯಶ್ರೀನಿವಾಸನ್ ಬಿಗ್ ಬಾಸ್ ಆದೇಶದ ಪ್ರಕಾರ ಪರಸ್ಪರ ಕೋಳ ಹಾಕಿಕೊಂಡು ಜೋಡಿಯಾಗಿದ್ದಾರೆ. ನಿನ್ನೆಯವರೆಗೆ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ಮಗುವನ್ನು ನೋಡಿಕೊಳ್ಳುವ ವಿಚಾರಕ್ಕೆ ರಿಯಾಜ್, ಜಯಶ್ರೀನಿವಾಸನ್ ಗೆ ಹಾಲು ಕುಡಿಸಿ ಗೊತ್ತಿಲ್ಲ ಎಂದಿದ್ದು, ಇಬ್ಬರ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ.

ನಿನಗಿಂತ ಹೆಚ್ಚು ನಾಲ್ಕು ಮಕ್ಕಳನ್ನು ಹೊತ್ತು, ಹಾಲು ಕುಡಿಸಿ ಬೆಳೆಸಿಯೇ ನಾವಿಲ್ಲಿರೋದು ಎಂದು ರಿಯಾಜ್ ಗೆ ಸ್ಟ್ರಾಂಗ್ ಆಗಿ ಮೆಸೇಜ್ ಕೊಟ್ಟಿದ್ದಾರೆ ಜಯಶ್ರೀನಿವಾಸನ್. ಇವರ ಜಗಳಕ್ಕೆ ನಿವೇದಿತಾ ಮತ್ತು ಚಂದನ್ ಜೋಡಿ ಮೂಕ ಸಾಕ್ಷಿಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments