Webdunia - Bharat's app for daily news and videos

Install App

ಬಿಗ್ ಬಾಸ್: ‘ಜಗನ್ ಬಿಟ್ಟು ತೇಜಸ್ವಿನಿಯನ್ನು ಯಾಕೆ ಹೊರ ಕಳುಹಿಸಿದ್ರಿ?’

Webdunia
ಭಾನುವಾರ, 12 ನವೆಂಬರ್ 2017 (08:30 IST)
ಬೆಂಗಳೂರು: ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ  ಶೋನಿಂದ ತೇಜಸ್ವಿನಿ ಹೊರಬಿದ್ದಿದ್ದಾರೆ. ವಾರಂತ್ಯದಲ್ಲಿ ನಡೆಯುವ ವಾರದ ಕತೆ ಕಿಚ್ಚನ ಜತೆ ಕಾರ್ಯಕ್ರಮದಲ್ಲಿ ಕಡಿಮೆ ವೋಟಿಂಗ್ ಬಂದ ಹಿನ್ನಲೆಯಲ್ಲಿ ತೇಜಸ್ವಿನ್ ಔಟ್ ಆಗಿದ್ದಾರೆ.

 
ವಿಶೇಷವೆಂದರೆ ತಮ್ಮ ತಂದೆಯ ಅನಾರೋಗ್ಯದ ಹಿನ್ನಲೆಯಲ್ಲಿ ತೇಜಸ್ವಿನಿ ಮೊನ್ನೆಯಷ್ಟೇ ಒಂದು ದಿನದ ಮಟ್ಟಿಗೆ ಮನೆಯಿಂದ ಹೊರ ನಡೆದಿದ್ದರು. ವಿಪರ್ಯಾಸವೆಂದರೆ ಮರಳಿ ಮನೆಗೆ ಬಂದ ಒಂದೇ ದಿನಕ್ಕೆ ನಾಮಿನೇಟ್ ಆಗಿ ಕಡಿಮೆ ವೋಟಿಂಗ್ ಬಂದ ಹಿನ್ನಲೆಯಲ್ಲಿ ಎಲಿಮಿನೇಟ್ ಆಗಿದ್ದಾರೆ.

ಆದರೆ ತೇಜಸ್ವಿನಿ ಹೊರಬಿದ್ದಿರುವುದಕ್ಕೆ ವೀಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿ ವಿನಾಕಾರಣ ಧ್ವನಿಯೇರಿಸಿ ಜಗಳ ಕಾಯುವ ಜಗನ್ ರನ್ನು ಹೊರ ಹಾಕಬೇಕಿತ್ತು. ನಮಗೆ ವೋಟಿಂಗ್ ಡೀಟೈಲ್ ಕೊಡಿ ಎಂದು ವೀಕ್ಷಕರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments