Webdunia - Bharat's app for daily news and videos

Install App

ಕೆಸಿಸಿ ಟೂರ್ನಿಯಲ್ಲಿ ಬೃಹತ್ ಕನ್ನಡ ಬಾವುಟ ಅನಾವರಣ: ಏನಿದರ ವಿಶೇಷ?

Webdunia
ಶನಿವಾರ, 25 ಫೆಬ್ರವರಿ 2023 (08:40 IST)
Photo Courtesy: Twitter
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ಆರಂಭವಾದ ಕರ್ನಾಟಕ ಚಲನಚಿತ್ರ ಕ್ರಿಕೆಟ್ ಕಪ್ ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ಬೃಹತ್ ಕನ್ನಡ ಬಾವುಟ ರಾರಾಜಿಸಿದೆ.

ಟೂರ್ನಿ ಆರಂಭಕ್ಕೆ ಮುನ್ನ ಕೆಸಿಸಿ ಟೂರ್ನಿಯ ಎಲ್ಲಾ ತಂಡದ ಆಟಗಾರರು ಮೈದಾನದಲ್ಲಿ ಕನ್ನಡ ಬಾವುಟವನ್ನು ಎತ್ತಿ ಹಿಡಿದು ಗೌರವ ಸಲ್ಲಿಸಿದ್ದಾರೆ.

ಈ ಬಾವುಟ 80/140 ಅಡಿಗಳಷ್ಟು ವಿಸ್ತಾರವಾಗಿದ್ದು, ಬೃಹತ್ ಕನ್ನಡ ಧ್ವಜವಾಗಿತ್ತು. ಕನ್ನಡ ಧ್ವಜಕ್ಕೆ ಇಂತಹದ್ದೊಂದು ಗೌರವ ಸಮರ್ಪಿಸಿದ್ದು, ಅಭಿಮಾನಿಗಳಿಂದಲೂ ಮೆಚ್ಚುಗೆ ವ್ಯಕ್ತವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments