ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ರಿಲೀಫ್‌: 7 ತಿಂಗಳ ಬಳಿಕ ಹೈಕೋರ್ಟ್‌ನಿಂದ ಜಾಮೀನು ಮಂಜೂರು

Sampriya
ಶುಕ್ರವಾರ, 13 ಡಿಸೆಂಬರ್ 2024 (14:45 IST)
ಬೆಂಗಳೂರು: ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೂ ಜಾಮೀನು ನೀಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಜೂಲಯ ಸೇರಿ ಇದೀಗ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದಾಗಿ 6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿರುವ ನಟ ದರ್ಶನ್ ತೂಗುದೀಪ ಸೇರಿದಂತೆ ಒಟ್ಟು 7 ಮಂದಿಗೆ ಜಾಮೀನು ಮಂಜೂರು  ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜೀತ್ ಶೆಟ್ಟಿ ಅವರಿದ್ದ ಏಕಪೀಠದಿಂದ ರೇಣುಕಾಸ್ವಾಮಿ ಕೊಲೆ ಕೇಸಿನ ಆರೋಪಿ ನಟ ದರ್ಶನ್, ಆತನ ಸ್ನೇಹಿತೆ ಪವಿತ್ರಾಗೌಡ ಸೇರಿದಂತೆ ಒಟ್ಟು 7 ಮಂದಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಕಳೆದ ಕಳೆದ 6 ತಿಂಗಳಿಂದ‌ ಜೈಲಲ್ಲಿ ಇದ್ದ ಪವಿತ್ರಾಗೌಡ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಒಟ್ಟಾರೆಯಾಗಿ ಆರೋಪಿಗಳಾದ ಪವಿತ್ರಾಗೌಡ, ದರ್ಶನ್, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್ ಹಾಗೂ ಪ್ರದೂಷ್ ಗೆ ಜಾಮೀನು ಮಂಜೂರಾಗಿದ್ದು, ಇಂದು ಅಥವಾ ನಾಳೆ ಜೈಲಿನಿಂದ ಬಿಡುಗಡೆ ಆಗಿ ಹೊರಗೆ ಬರಲಿದ್ದಾರೆ.
 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments