‘ವಾರಸ್ದಾರ’ ಧಾರವಾಹಿ ಕೇಸಲ್ಲಿ ಕಿಚ್ಚ ಸುದೀಪ್ ಗೆ ಸದ್ಯಕ್ಕೆ ನಿರಾಳ

Webdunia
ಗುರುವಾರ, 28 ಮಾರ್ಚ್ 2019 (09:55 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಮೊದಲನೆಯ ಬಾರಿಗೆ ಕಿರುತೆರೆಯಲ್ಲಿ ‘ವಾರಸ್ದಾರ’ ಎನ್ನುವ ಧಾರವಾಹಿ ನಿರ್ಮಿಸಿದ್ದ ಕಿಚ್ಚ ಸುದೀಪ್ ಗೆ ಚಿತ್ರೀಕರಣದಲ್ಲಿ ನಡೆದಿದ್ದ ಅವಾಂತರದಿಂದ ವಿವಾದವೊಂದು ಕೊರಳಿಗೆ ಸುತ್ತಿಕೊಂಡಿತ್ತು.


ಚಿಕ್ಕಮಗಳೂರಿನ ಮನೆಯೊಂದರಲ್ಲಿ ಈ ಧಾರವಾಹಿ ಶೂಟಿಂಗ್ ನಡೆಯುತ್ತಿತ್ತು. ಆದರೆ ಚಿತ್ರೀಕರಣ ಸಂದರ್ಭದಲ್ಲಿ ಧಾರವಾಹಿ ತಂಡ ತಮ್ಮ ಸ್ಥಿರಾಸ್ಥಿಗೆ ಹಾನಿ ಮಾಡಿದ್ದಾರೆ ಮತ್ತು ಚಿತ್ರೀಕರಣ ಮಾಡಿದ್ದಕ್ಕೆ ಸರಿಯಾಗಿ ಬಾಡಿಗೆ ಪಾವತಿಸಿಲ್ಲ ಎಂದು ಆರೋಪಿಸಿ ಮನೆ ಮಾಲಿಕ ದೀಪಕ್ ಮಯೂರ್ ಕೋರ್ಟ್ ಮೆಟ್ಟಿಲೇರಿದ್ದರು.

ಈ ಪ್ರಕರಣದ ವಿಚಾರಣೆ ಚಿಕ್ಕಮಗಳೂರಿನ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಆ ಪ್ರಕರಣದ ವಿಚಾರಣೆಗೆ ಹೈಕೋರ್ಟ್‍ ತಡೆ ನೀಡಿದೆ. ಈ ಕುರಿತಂತೆ ನಟ ಸುದೀಪ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾ. ಅರವಿಂದ್ ಕುಮಾರ್ ಅಧೀನ ನ್ಯಾಯಾಲಯದಲ್ಲಿ ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ. ಹೀಗಾಗಿ ಸದ್ಯಕ್ಕೆ ಸುದೀಪ್ ಈ ಪ್ರಕರಣದಿಂದ ನಿರಾಳರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments