Webdunia - Bharat's app for daily news and videos

Install App

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

Sampriya
ಮಂಗಳವಾರ, 6 ಮೇ 2025 (22:52 IST)
Photo Credit X
ಉಡುಪಿ: ಕಾಂತಾರ ಚಾಪ್ಟರ್‌ 1 ಸಿನಿಮಾದ ಶೂಟಿಂಗ್‌ ಬಳಿಕ ನೀರಿನಲ್ಲಿ ಈಜಲು ಹೋದ ಸಹ ಕಲಾವಿದರೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ.

ರಾಷ್ಟ್ರ ಪ್ರಶಸ್ತಿ ವಿಜೇತ ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ.

ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೊಲ್ಲೂರಿನಲ್ಲಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದಾಗ ಚಿತ್ರದ ಸಹ ಕಲಾವಿದರ ಜೊತೆ ಕಪಿಲ್ ಹೋಗಿದ್ದಾಗ ಈ ಘಟನೆ ನಡೆದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

Indian Idol 12 winner ಪವನ್‌ದೀಪ್ ರಾಜನ್ ಸ್ಥಿತಿ ನೋಡಕ್ಕಾಗಲ್ಲ

Sonu Nigam: ಸೋನು ನಿಗಂ ವಿವಾದ ಇಫೆಕ್ಟ್: ಇನ್ನು ಕನ್ನಡ ಹಾಡು ಕೇಳಿದ್ರೆ ಗಾಯಕರು ತಕ್ಷಣವೇ ಹಾಡಬೇಕು

ಮುಂದಿನ ಸುದ್ದಿ
Show comments