Webdunia - Bharat's app for daily news and videos

Install App

ನಟ ವಿಶಾಲ್ ಗೆ ಮದ್ರಾಸ್ ಹೈಕೋರ್ಟ್ ನಿಂದ ಬಿಗ್ ಶಾಕ್

Webdunia
ಮಂಗಳವಾರ, 13 ಅಕ್ಟೋಬರ್ 2020 (08:35 IST)
ಚೆನ್ನೈ : ಆಕ್ಷನ್ ಸಿನಿಮಾದಲ್ಲಿ ನಷ್ಟವಾಗಿದ್ದಕ್ಕೆ  ನಟ ವಿಶಾಲ್ ನಿರ್ಮಾಪಕರಿಗೆ 8 ಕೋಟಿ ನೀಡುವಂತೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

ನಟ ವಿಶಾಲ್ ಹಾಗೂ ತಮನ್ನಾ ಅಭಿನಯದ ಆಕ್ಷನ್ ಸಿನಿಮಾ ಪ್ಲಾಪ್ ಆಗಿದ್ದು, ಇದರಿಂದಾದ ನಷ್ಟವನ್ನು ತುಂಬಿಕೊಡುವುದಾಗಿ ನಟ ವಿಶಾಲ್ ನಿರ್ಮಾಪಕರೊಂದಿಗೆ ಮೊದಲೇ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಸಿನಿಮಾದಲ್ಲಿ ನಷ್ಟವಾದರೂ ಕೂಡ ವಿಶಾಲ್ ಹಣ ನೀಡಲಿಲ್ಲ. ಆದಕಾರಣ ನಿರ್ಮಾಪಕರು ವಿಶಾಲ್ ಅವರು ಹಣ ನೀಡುವವರೆಗೂ ಅವರ ಚಕ್ರ ಸಿನಿಮಾ ರಿಲೀಸ್ ಮಾಡಬಾರದೆಂದು ಮದ್ರಾಸ್ ಹೈಕೋರ್ಟ್ ಗೆ ದೂರು ನೀಡಿದ್ದಾರೆ.

ಮದ್ರಾಸ್ ಹೈಕೋರ್ಟ್ ನಿರ್ಮಾಪಕರ ಮನವಿಗೆ ಸ್ಪಂದಿಸಿ ನಟ ವಿಶಾಲ್ 8 ಕೋಟಿ ನೀಡುವಂತೆ ಆದೇಶಿಸಿದೆ ಮತ್ತು ಅಲ್ಲಿಯವರೆಗೆ ಅವರ ಚಕ್ರ ಸಿನಿಮಾ ರಿಲೀಸ್ ಮಾಡಬಾರದೆಂದು ಸೂಚಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments