ನಟ ವಿಶಾಲ್ ಗೆ ಮದ್ರಾಸ್ ಹೈಕೋರ್ಟ್ ನಿಂದ ಬಿಗ್ ಶಾಕ್

Webdunia
ಮಂಗಳವಾರ, 13 ಅಕ್ಟೋಬರ್ 2020 (08:35 IST)
ಚೆನ್ನೈ : ಆಕ್ಷನ್ ಸಿನಿಮಾದಲ್ಲಿ ನಷ್ಟವಾಗಿದ್ದಕ್ಕೆ  ನಟ ವಿಶಾಲ್ ನಿರ್ಮಾಪಕರಿಗೆ 8 ಕೋಟಿ ನೀಡುವಂತೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

ನಟ ವಿಶಾಲ್ ಹಾಗೂ ತಮನ್ನಾ ಅಭಿನಯದ ಆಕ್ಷನ್ ಸಿನಿಮಾ ಪ್ಲಾಪ್ ಆಗಿದ್ದು, ಇದರಿಂದಾದ ನಷ್ಟವನ್ನು ತುಂಬಿಕೊಡುವುದಾಗಿ ನಟ ವಿಶಾಲ್ ನಿರ್ಮಾಪಕರೊಂದಿಗೆ ಮೊದಲೇ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಸಿನಿಮಾದಲ್ಲಿ ನಷ್ಟವಾದರೂ ಕೂಡ ವಿಶಾಲ್ ಹಣ ನೀಡಲಿಲ್ಲ. ಆದಕಾರಣ ನಿರ್ಮಾಪಕರು ವಿಶಾಲ್ ಅವರು ಹಣ ನೀಡುವವರೆಗೂ ಅವರ ಚಕ್ರ ಸಿನಿಮಾ ರಿಲೀಸ್ ಮಾಡಬಾರದೆಂದು ಮದ್ರಾಸ್ ಹೈಕೋರ್ಟ್ ಗೆ ದೂರು ನೀಡಿದ್ದಾರೆ.

ಮದ್ರಾಸ್ ಹೈಕೋರ್ಟ್ ನಿರ್ಮಾಪಕರ ಮನವಿಗೆ ಸ್ಪಂದಿಸಿ ನಟ ವಿಶಾಲ್ 8 ಕೋಟಿ ನೀಡುವಂತೆ ಆದೇಶಿಸಿದೆ ಮತ್ತು ಅಲ್ಲಿಯವರೆಗೆ ಅವರ ಚಕ್ರ ಸಿನಿಮಾ ರಿಲೀಸ್ ಮಾಡಬಾರದೆಂದು ಸೂಚಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖಾಕಿ ಉಟ್ಟು ರಿಕ್ಷಾ ಏರಿದ ರಚಿತಾ ರಾಮ್ ನಡೆಗೆ ಫ್ಯಾನ್ಸ್‌ ಫಿದಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಮುಂದಿನ ಸುದ್ದಿ
Show comments