Webdunia - Bharat's app for daily news and videos

Install App

BigBoss Season 11: ಫಿನಾಲೆ ಟಿಕೆಟ್‌ಗಾಗಿ ಹರಕೆಯ ಕುರಿಯಾದ್ರಾ ಧನರಾಜ್‌

Sampriya
ಗುರುವಾರ, 9 ಜನವರಿ 2025 (15:35 IST)
Photo Courtesy X
ಬೆಂಗಳೂರು: ಬಿಗ್‌ಬಾಸ್ ಸೀಸನ್ 11 ಗ್ಯ್ರಾಂಡ್‌ ಫಿನಾಲೆಗೆ ಕೇವಲ 2ವಾರ ಬಾಕಿ ಇದ್ದು ಇದೀಗ ಫಿನಾಲೆ ಟಿಕೆಟ್‌ಗಾಗಿ ಸ್ಪರ್ಧಿಗಳ ಮಧ್ಯೆ ಸ್ಪರ್ಧೆ ಜೋರಾಗಿ ನಡೆಯುತ್ತಿದೆ. ಈಗಾಗಲೇ ನಡೆದ ಸ್ಪರ್ಧೆಯಲ್ಲಿ ಧನರಾಜ್ ಅವರ ಟೀಂನಲ್ಲಿದ್ದ ಚೈತ್ರಾ ಕುಂದಾಪುರ ಅವರು ಫಿನಾಲೆ ಟಿಕೆಟ್‌ ಅನ್ನು ಕಳೆದುಕೊಂಡಿದ್ದಾರೆ.

ಇದೀಗ ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಧನರಾಜ್‌ ಕೂಡಾ ಫಿನಾಲೆ ಟಿಕೆಟ್ ಕಳೆದುಕೊಂಡಿದ್ದಾರೆ.. ಧನರಾಜ್‌ ಟೀಂನಲ್ಲಿದ್ದ ಗೌತಮಿ, ಚೈತ್ರಾ ಕುಂದಾಪುರ ಹಾಗೂ ಮೋಕ್ಷಿತಾ ಅವರು ಎದುರಾಳಿ ತಂಡವಾದ ಹನಮಂತು, ಭವ್ಯಾ, ತ್ರಿವಿಕ್ರಮ್, ಮೋಕ್ಷಿತಾ ಜತೆ ಫಿನಾಲೆ ಟಿಕೆಟ್‌ಗಾಗಿ ಸ್ಪರ್ಧೆ ನಡೆಸಿದೆ.

ಮೊದಲ ಸುತ್ತಿನಲ್ಲಿ ಧನರಾಜ್ ಅವರ ತಂಡ ಸೋತಿದ್ದ ಕಾರಣ ಒಬ್ಬರನ್ನು ಆಟದಿಂದ ಹಾಗೂ ಫಿನಾಲೆ ಟಿಕೆಟ್‌ನಿಂದ ಹೊರಗಿಡಲು ಸೂಚಿಸಲಾಯಿತು. ಈ ವೇಳೆ ಚೈತ್ರಾ ಅವರನ್ನು ಹೊರಗಿಡಲಾಯಿತು.

ಇಂದು ಬಿಡುಗಡೆಯಾದ ಪ್ರೊಮೊದಲ್ಲಿ ಮನೆಯ ಸದಸ್ಯರು ಧನರಾಜ್‌ ಅವರನ್ನು ಫಿನಾಲೆ ಟಿಕೆಟ್‌ ಪಡಯುವುದರಿಂದ ಹೊರಗಿಟ್ಟಿದ್ದಾರೆ. 'ಮೊದಲ ಮೂರು ವಾರ ಧನರಾಜ್‌ ಸರಿಯಾಗಿ ಆಡಲಿಲ್ಲ' ಎನ್ನುವ ಕಾರಣವನ್ನು ಗೌತಮಿ ನೀಡಿದ್ದಾರೆ. ಇತ್ತ 'ಮಾರಿ ಹಬ್ಬದ ಜಾತ್ರೆಯಲ್ಲಿ ಬಲಿಕೊಟ್ಟಾಯ್ತು' ಎಂದು ಭವ್ಯಾ ವ್ಯಂಗ್ಯವಾಡಿದ್ದಾರೆ. 'ಗೌತಮಿಗಿಂತ ಧನರಾಜ್‌ ಕಳೆಪಯಾಗಿದ್ದಾರಾ' ಎಂದು ರಜತ್‌ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments