ಬಿಗ್‌ಬಾಸ್ ಸ್ವರ್ಗದಲ್ಲಿ ಮೊದಲ ದಿನವೇ ಅಲ್ಲೋಲ, ಕಲ್ಲೋಲ

Sampriya
ಸೋಮವಾರ, 30 ಸೆಪ್ಟಂಬರ್ 2024 (18:07 IST)
Photo Courtesy X
ಬೆಂಗಳೂರು: ಬಿಗ್‌ಬಾಸ್ ಶುರುವಾದ ಮೊದಲ ದಿನವೇ ಸ್ವರ್ಗ ಹಾಗೂ ನರಕ ಸ್ಪರ್ಧಿಗಳ ಮಧ್ಯೆ ಜಗಳ ಶುರುವಾದ ಹಾಗಿದೆ. ದೊಡ್ಮನೆಯಲ್ಲಿ ನರಕ ನಿವಾಸಿಗಳು ಹಾಗೂ ಸ್ವರ್ಗ ನಿವಾಸಿಗಳಾಗಿ ಎಂದು ಎರಡು ತಂಡಗಳನ್ನಾಗಿ ಮಾಡಲಾಗಿದೆ.

ಬಿಗ್‌ಬಾಸ್ ನರಕ ನಿವಾಸಿಗಳಿಗೆ ಮನೆ ಕೆಲಸ, ಸ್ವರ್ಗ ನಿವಾಸಿಗಳು ಹೇಳುವ ಕೆಲಸವನ್ನು ಮಾಡುವಂತೆ ಸೂಚಿಸಿದೆ. ಇದೀಗ ಕೆಲಸದ ವಿಚಾರವಾಗಿ ನರಕ ನಿವಾಸಿ ಚೈತ್ರಾ ಕುಂದಾಪುರ ಜಗಳ ಶುರು ಮಾಡಿದ್ದಾರೆ. ಹಣ್ಣನ್ನು ವಾಶ್ ಮಾಡಿ ಕೊಡಿ ಎಂದು ಸ್ವರ್ಗ ನಿವಾಸಿ ಹೇಳಿದ ಹಣ್ಣು ತಿಂದು ಚೈತ್ರಾ ರೋಲ್ಸ್ ಬ್ರೇಕ್ ಮಾಡಿದ್ದಾರೆ. ಇದರಿಂದ ಚೈತ್ರಾ ಹಾಗೂ ಸ್ವರ್ಗನಿವಾಸಿಗಳ ಮಧ್ಯೆ ಜಗಳ ಶುರುವಾಗಿದೆ.

ಮೊದಲ ದಿನವೇ ಸ್ವರ್ಗದಲ್ಲಿ ಚೈತ್ರ ಅಲ್ಲೋಲ, ಕಲ್ಲೋಲ ಸೃಷ್ಟಿಸಿದ್ರಾ ಚೈತ್ರಾ ಎಂದು ಇಂದಿನ ಎಪಿಸೋಡ್ ನೋಡಬೇಕಿದೆ.  ಇಂದು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಜಗಳವನ್ನು ನೋಡಬಹುದು.

ಪ್ರೋಮೋ ನೋಡಿದ ಬಿಗ್‌ಬಾಸ್ ಪ್ರಿಯರು, 'ನೋಡುವಷ್ಟು ನೋಡಿದ್ದೇವೆ ಸಹಿಸುವಷ್ಟು ಸಹಿಸಿದ್ದೇವೆ ಇನ್ನು ಮುಂದೆ ಸಮ್ನೆ ಇರಲ್ಲ' ಎಂದು ಚೈತ್ರ ಕಾಲೆಳೆದಿದ್ದಾರೆ.
ಮತ್ತೊಬ್ಬರು ಹೊಸ ಅಧ್ಯಾಯ ಈಗ ಶುರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಜುಗಾರಿ ಕ್ರಾಸ್ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಮುಂದಿನ ಸುದ್ದಿ
Show comments