ಸಮೀರಾಚಾರ್ಯ ಉಪವಾಸ ವ್ರತಕ್ಕೆ ಮಣಿದ ಬಿಗ್ ಬಾಸ್…!

Webdunia
ಬುಧವಾರ, 18 ಅಕ್ಟೋಬರ್ 2017 (16:08 IST)
ಬೆಂಗಳೂರು: ಬಿಗ್‌ಬಾಸ್‌ ಮನೆಗೆ ಬಂದು ಎರಡು ದಿನಗಳು ಕಳೆದ್ರು ಸ್ಪರ್ಧಿ ಸಮೀರಾಚಾರ್ಯ ಊಟ ಮಾಡಿಲ್ಲ. ತಮಗೆ ಇದ್ದಿಲು, ಒಲೆ ಹಾಗೂ ಕುಕ್ಕರ್‌ ನೀಡುವಂತೆ ಬಿಗ್‌ಬಾಸ್‌ ಗೆ ಬೇಡಿಕೆಯಿಟ್ಟಿದ್ದರು.

ಆದರೆ ಸಮೀರಾಚಾರ್ಯರ ಬೇಡಿಕೆಗೆ ಬಿಗ್‌ಬಾಸ್‌ ಸ್ಪಂದಿಸಿರಲಿಲ್ಲ. ಎರಡನೇ ದಿನವಾದ ನಿನ್ನೆ ಸಹ ಸಮೀರಾಚಾರ್ಯ ತಮ್ಮ ಉಪವಾಸ ಮುಂದುವರೆಸಿದ್ದರು. ಕೊನೆಗೂ ಮಣಿದು ಮನಸ್ಸು ಬದಲಾಯಿಸಿದ ಬಿಗ್‌ಬಾಸ್‌, ಸಮೀರಾಚಾರ್ಯರಿಗೆ ತಾವು ಕೇಳಿದ ಪರಿಕರಗಳನ್ನು ನೀಡುವ ವಿಚಾರವನ್ನು ಬಿಗ್ ಬಾಸ್ ಮನೆಯ ಸದಸ್ಯರಿಗೆ ಬಿಟ್ಟರು.

ಬಿಗ್‌ಬಾಸ್‌ ಆದೇಶದಂತೆ ಎಲ್ಲ ಸದಸ್ಯರೂ ಸಮೀರಾಚಾರ್ಯರಿಗೆ ಅಗತ್ಯವಿರುವ ವಸ್ತುವನ್ನು ನೀಡುವಂತೆ ಒಪ್ಪಿಗೆ ಸೂಚಿಸಿದರು. ಈ ಮೂಲಕ ಬಿಗ್‌ ಬಾಸ್‌ ಸ್ಪರ್ಧಿಗಳು ತಮ್ಮ ಒಗ್ಗಟ್ಟು ಪ್ರದರ್ಶಿಸಿದರು. ಎಲ್ಲರ ಅಭಿಪ್ರಾಯಗಳನ್ನು ಕೇಳಿದ ಬಿಗ್‌ಬಾಸ್‌ ಸಮೀರಾಚಾರ್ಯರಿಗೆ ಕೇಳಿದ ವಸ್ತುಗಳನ್ನು ನೀಡಲು ಒಪ್ಪಿದ್ರು.

ಈ ವೇಳೆ ಎಲ್ಲರೂ ತಮ್ಮ ಪರವಾಗಿ ಬಿಗ್‌ ಬಾಸ್‌ ಗೆ ಮನವಿ ಮಾಡಿಕೊಂಡಿದ್ದಕ್ಕೆ ಸಮೀರಾಚಾರ್ಯ ಎಲ್ಲರಿಗೂ ಧನ್ಯವಾದ ತಿಳಿಸಿ ಭಾವುಕರಾದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments