ಅಮ್ಮ ಪೊಲೀಸ್ ವ್ಯಾನ್ ಹತ್ತುವಾಗ ಬಿಕ್ಕಿ ಬಿಕ್ಕಿ ಅತ್ತ ಪವಿತ್ರಾ ಮಗಳು

Sampriya
ಗುರುವಾರ, 20 ಜೂನ್ 2024 (19:32 IST)
Photo Courtesy X
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇನ್ನೂ ಕೊಲೆ ಪ್ರಕರಣ ಸಂಬಂಧ ಆರೋಪಿಗಳನ್ನು ಇಂದು ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ಈ ವೇಳೆ ಅಮ್ಮನನ್ನು ನೋಡಲು ಪವಿತ್ರಾ ಗೌಡ ಮಗಳು ಕೋರ್ಟ್‌ಗೆ ಬಂದಿದ್ದರು. ಇತ್ತ ನ್ಯಾಯಧೀಶರು ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಪರಪ್ಪನ ಅಗ್ರಹಾರ ಸೇರಲಾಯಿತು. ಈ ವೇಳೆ ಅಮ್ಮ ಜೈಲು ಪಾಲಾಗುತ್ತಿರುವುದನ್ನು ನೋಡಿದ ಪವಿತ್ರಾ ಗೌಡ ಮಗಳು ಬಿಕ್ಕಿ ಬಿಕ್ಕಿ ಅತ್ತಿದ್ದಾಳೆ.

ಇತ್ತ ಪವಿತ್ರಾ ಜೈಲಿಗೆ ಹೋಗಲು ವ್ಯಾನ್ ಹತ್ತುವಾಗ ಇತ್ತ ಕಾಯುತ್ತಾ ನಿಂತ ಪವಿತ್ರಾ ಗೌಡ ತಾಯಿ ಹಾಗೂ ಮಗಳು ಕಣ್ಣೀರು ಹಾಕಿದ್ದಾರೆ. ಇನ್ನು ಪವಿತ್ರಾ ಗೌಡ ಕೂಡ ಇಬ್ಬರನ್ನು ನೋಡಿ ಗದ್ಗದಿತರಾದರು. ಬಳಿಕ ಅಮ್ಮ ಹಾಗೂ ಮಗಳನ್ನು ಸಮಾಧಾನ ಪಡಿಸಿದ್ದಾರೆ.

ಕಣ್ಣೀರು ಹಾಕುತ್ತಾ ಇದ್ದ ಮಗಳಿಗೆ, ಏನೂ ಆಗಲ್ಲ. ಸುಮ್ಮನೇ ಇರು ಸುಮ್ಮನೆ ಇರು ಎಂದು ಪವಿತ್ರಾ ಗೌಡ ಅಲ್ಲಿಂದಲೇ  ಸಮಾಧಾನ ಮಾಡಿದ್ದಾರೆ.ಅಮ್ಮ ಪೊಲೀಸ್ ವ್ಯಾನ್ ಹತ್ತುವಾಗ ಬಿಕ್ಕಿ ಬಿಕ್ಕಿ ಅತ್ತ ಪವಿತ್ರಾ ಮಗಳು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣದ ಎ 1 ಆರೋಪಿ ಪವಿತ್ರಾ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇನ್ನೂ ಕೊಲೆ ಪ್ರಕರಣ ಸಂಬಂಧ ಆರೋಪಿಗಳನ್ನು ಇಂದು ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ಈ ವೇಳೆ ಅಮ್ಮನನ್ನು ನೋಡಲು ಪವಿತ್ರಾ ಗೌಡ ಮಗಳು ಕೋರ್ಟ್‌ಗೆ ಬಂದಿದ್ದರು. ಇತ್ತ ನ್ಯಾಯಧೀಶರು ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಪರಪ್ಪನ ಅಗ್ರಹಾರ ಸೇರಲಾಯಿತು. ಈ ವೇಳೆ ಅಮ್ಮ ಜೈಲು ಪಾಲಾಗುತ್ತಿರುವುದನ್ನು ನೋಡಿದ ಪವಿತ್ರಾ ಗೌಡ ಮಗಳು ಬಿಕ್ಕಿ ಬಿಕ್ಕಿ ಅತ್ತಿದ್ದಾಳೆ.

ಇತ್ತ ಪವಿತ್ರಾ ಜೈಲಿಗೆ ಹೋಗಲು ವ್ಯಾನ್ ಹತ್ತುವಾಗ ಇತ್ತ ಕಾಯುತ್ತಾ ನಿಂತ ಪವಿತ್ರಾ ಗೌಡ ತಾಯಿ ಹಾಗೂ ಮಗಳು ಕಣ್ಣೀರು ಹಾಕಿದ್ದಾರೆ. ಇನ್ನು ಪವಿತ್ರಾ ಗೌಡ ಕೂಡ ಇಬ್ಬರನ್ನು ನೋಡಿ ಗದ್ಗದಿತರಾದರು. ಬಳಿಕ ಅಮ್ಮ ಹಾಗೂ ಮಗಳನ್ನು ಸಮಾಧಾನ ಪಡಿಸಿದ್ದಾರೆ.

ಕಣ್ಣೀರು ಹಾಕುತ್ತಾ ಇದ್ದ ಮಗಳಿಗೆ, ಏನೂ ಆಗಲ್ಲ. ಸುಮ್ಮನೇ ಇರು ಸುಮ್ಮನೆ ಇರು ಎಂದು ಪವಿತ್ರಾ ಗೌಡ ಅಲ್ಲಿಂದಲೇ  ಸಮಾಧಾನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments