Webdunia - Bharat's app for daily news and videos

Install App

ಜೂನ್ ತಿಂಗಳು ಸ್ಯಾಂಡಲ್ ವುಡ್ ಪಾಲಿಗೆ ಕರಾಳ

Webdunia
ಬುಧವಾರ, 16 ಜೂನ್ 2021 (09:32 IST)
ಬೆಂಗಳೂರು: ಯಾಕೋ ಜೂನ್ ತಿಂಗಳು ಸ್ಯಾಂಡಲ್ ವುಡ್ ಪಾಲಿಗೆ ಆಗಿ ಬರೋಲ್ಲವೆನಿಸುತ್ತದೆ. ಈ ತಿಂಗಳು ಕಳೆದ ಎರಡು ವರ್ಷಗಳಿಂದ ಕೆಟ್ಟ ಸುದ್ದಿಯನ್ನು ತರುತ್ತಿದೆ.


ಕಳೆದ ವರ್ಷ ಜೂನ್ ನಲ್ಲಿ ಚಿರಂಜೀವಿ ಸರ್ಜಾ ಅಕಾಲಿಕವಾಗಿ ಸಾವನ್ನಪ್ಪಿದ್ದರು. ಹೃದಯಾಘಾತದಿಂದ ಸಾವನ್ನಪ್ಪಿದ್ದ ಚಿರು, ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ ತುಂಬು ಗರ್ಭಿಣಿ ಮೇಘನಾ ಸರ್ಜಾರನ್ನು ಅಗಲಿದ್ದರು. ಈ ಪ್ರತಿಭಾವಂತ ನಟನ ಅಗಲುವಿಕೆ ಚಿತ್ರರಂಗಕ್ಕೆ ದೊಡ್ಡ ಆಘಾತ ತಂದಿತ್ತು.

ಈ ವರ್ಷವೂ ಜೂನ್ ಮತ್ತೊಬ್ಬ ಪ್ರತಿಭಾವಂತ ನಟನನ್ನು ಕಿತ್ತುಕೊಂಡಿದೆ. ಈ ವರ್ಷ ಸಂಚಾರಿ ವಿಜಯ್ ರಸ್ತೆ ಅಪಘಾತದಲ್ಲಿ ಮೃತಪಟ್ಟರು. ಅದೂ ಅನಿರೀಕ್ಷಿತ ಹಾಗೂ ಅಕಾಲಿಕ ಸಾವು. ಹೀಗಾಗಿ ಕಳೆದ ಎರಡು ವರ್ಷಗಳಿಂದ ಸತತವಾಗಿ ಜೂನ್ ಸ್ಯಾಂಡಲ್ ವುಡ್ ಪಾಲಿಗೆ ಕರಾಳವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments