ಜೂನ್ ತಿಂಗಳು ಸ್ಯಾಂಡಲ್ ವುಡ್ ಪಾಲಿಗೆ ಕರಾಳ

Webdunia
ಬುಧವಾರ, 16 ಜೂನ್ 2021 (09:32 IST)
ಬೆಂಗಳೂರು: ಯಾಕೋ ಜೂನ್ ತಿಂಗಳು ಸ್ಯಾಂಡಲ್ ವುಡ್ ಪಾಲಿಗೆ ಆಗಿ ಬರೋಲ್ಲವೆನಿಸುತ್ತದೆ. ಈ ತಿಂಗಳು ಕಳೆದ ಎರಡು ವರ್ಷಗಳಿಂದ ಕೆಟ್ಟ ಸುದ್ದಿಯನ್ನು ತರುತ್ತಿದೆ.


ಕಳೆದ ವರ್ಷ ಜೂನ್ ನಲ್ಲಿ ಚಿರಂಜೀವಿ ಸರ್ಜಾ ಅಕಾಲಿಕವಾಗಿ ಸಾವನ್ನಪ್ಪಿದ್ದರು. ಹೃದಯಾಘಾತದಿಂದ ಸಾವನ್ನಪ್ಪಿದ್ದ ಚಿರು, ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದ ತುಂಬು ಗರ್ಭಿಣಿ ಮೇಘನಾ ಸರ್ಜಾರನ್ನು ಅಗಲಿದ್ದರು. ಈ ಪ್ರತಿಭಾವಂತ ನಟನ ಅಗಲುವಿಕೆ ಚಿತ್ರರಂಗಕ್ಕೆ ದೊಡ್ಡ ಆಘಾತ ತಂದಿತ್ತು.

ಈ ವರ್ಷವೂ ಜೂನ್ ಮತ್ತೊಬ್ಬ ಪ್ರತಿಭಾವಂತ ನಟನನ್ನು ಕಿತ್ತುಕೊಂಡಿದೆ. ಈ ವರ್ಷ ಸಂಚಾರಿ ವಿಜಯ್ ರಸ್ತೆ ಅಪಘಾತದಲ್ಲಿ ಮೃತಪಟ್ಟರು. ಅದೂ ಅನಿರೀಕ್ಷಿತ ಹಾಗೂ ಅಕಾಲಿಕ ಸಾವು. ಹೀಗಾಗಿ ಕಳೆದ ಎರಡು ವರ್ಷಗಳಿಂದ ಸತತವಾಗಿ ಜೂನ್ ಸ್ಯಾಂಡಲ್ ವುಡ್ ಪಾಲಿಗೆ ಕರಾಳವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಮುಂದಿನ ಸುದ್ದಿ
Show comments