Webdunia - Bharat's app for daily news and videos

Install App

ಚಿನ್ನದ ನಾಡಲ್ಲಿ ರಕ್ತದೋಕುಳಿ ಜೋರಾಗಿದೆಯಂತೆ!

Webdunia
ಶುಕ್ರವಾರ, 2 ಡಿಸೆಂಬರ್ 2016 (13:55 IST)
ಬೆಂಗಳೂರು: ಚಿನ್ನದ ನಾಡಲ್ಲಿ ರಕ್ತದೋಕುಳಿ ಹರಿಯುತ್ತಿದೆಯಂತೆ! ಇದನ್ನು ಕೇಳಿ ಗಾಬರಿಯಾಗಬೇಕಿಲ್ಲ.ಇಂತಹದ್ದೊಂದು ಟ್ಯಾಗ್ ಲೈನ್ ಇಟ್ಟುಕೊಂಡು ಸಿನಿಮಾ ಮಾಡುತ್ತಿದ್ದಾರೆ ಆರ್ಯ ಎಂ. ಮಹೇಶ್.

ಕೋಲಾರ 1990 ಎಂಬುದು ಚಿತ್ರದ ಹೆಸರು. ಲೂಸ್ ಮಾದ ಯೋಗಿ ಈ ಚಿತ್ರದ ನಾಯಕ. ಆರ್. ಲಕ್ಷ್ಮೀ ನಾರಾಯಣ ಗೌಡ ಮತ್ತು ರಮೇಶ್ ಆರ್. ಚಿತ್ರಕ್ಕೆ ದುಡ್ಡು ಹಾಕುತ್ತಿದ್ದಾರೆ. ಇದೊಂದು ಲಾಂಗು ಮಚ್ಚಿನ ಕತೆ ಎಂದು ಬೇರೆ ಹೇಳಬೇಕಾಗಿಲ್ಲ. ನೈಜ ಕತೆಯನ್ನು ಮೂಲವಾಗಿಟ್ಟುಕೊಂಡು ಬರೆದ ಕತೆಯಂತೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದರ ಧ್ವನಿ ಸುರುಳಿ ಬಿಡುಗಡೆ ಮಾಡಲಿದ್ದು, ಎಚ್. ಡಿ. ಕುಮಾರಸ್ವಾಮಿ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ. ಜಾನ್ ಜಾನಿ ಜನಾರ್ಧನ್ ನಂತಹ ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾ ನಂತರ ಯೋಗಿ ಮಚ್ಚು ಹಿಡಿಯುವ ಕತೆಯನ್ನು ಅಪ್ಪಿಕೊಂಡಿದ್ದಾರೆ. ಯೋಗಿಗೆ ಇತ್ತೀಚೆಗೆ ಯಾಕೋ ಅದೃಷ್ಟ ಕೈ  ಹಿಡಿಯುತ್ತಿಲ್ಲ. ಈ ಚಿತ್ರದ ಮೂಲಕವಾದರೂ ಹಿಂದಿನ ಹಳಿಗೆ ಬರುತ್ತಾರೋ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments