Webdunia - Bharat's app for daily news and videos

Install App

ಮಹಾರಾಷ್ಟ್ರ ಸಿಎಂಗೆ ಬಾಲಿವುಡ್ ನಟಿಯ ಸವಾಲ್ : ಬೆಚ್ಚಿ ಬಿದ್ದ ಶಿವಸೇನೆ

Webdunia
ಗುರುವಾರ, 10 ಸೆಪ್ಟಂಬರ್ 2020 (11:01 IST)
ನಟ ಸುಶಾಂತ ಸಿಂಗ ರಜಪೂತ್ ಸಾವಿನ ಕೇಸ್ ಆರಂಭದಿಂದ ತೀವ್ರ ವಿವಾದ ಹಾಗೂ ಚರ್ಚೆಯಲ್ಲಿರುವ ನಟಿ ಕಂಗನಾ ರಣಾವತ್ ಹೊಸ ಬಾಂಬ್ ಸಿಡಿಸಿದ್ದಾರೆ.

ಮುಂಬೈಗೆ ಬರುತ್ತಿದ್ದಂತೆ ನಟಿ ಕಂಗನಾ ರಣಾವತ್ ಮನೆ ಹಾಗೂ ಕಚೇರಿ ಕಟ್ಟಡವನ್ನು ಅಕ್ರಮವಾಗಿ ಕಟ್ಟಲಾಗಿದೆ ಎಂದು ಕೆಡವಲಾಗಿದೆ.

ಇದರಿಂದಾಗಿ ಗರಂ ಆಗಿರುವ ನಟಿ ಕಂಗನಾ, ಮಹಾರಾಷ್ಟ್ರ ಸಿಎಂ ವಿರುದ್ಧ ಹರಿಹಾಯ್ದಿದ್ದಾರೆ.
ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ಧ ಟೀಕೆ ಮಾಡಿದ್ದು, ನಿಮ್ಮ ದುರಹಂಕಾರ ನಾಳೆ ಕೊನೆಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ಮುಂದೆ ಕಾಶ್ಮೀರ ಹಾಗೂ ಅಯೋಧ್ಯೆ ಕುರಿತು ತಾವು ಸಿನಿಮಾ ಮಾಡೋದಾಗಿ ಘೋಷಣೆ ಮಾಡಿ ಮಹಾರಾಷ್ಟ್ರ ಸಿಎಂಗೆ ಸವಾಲ್ ಹಾಕಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಮುಂದಿನ ಸುದ್ದಿ
Show comments