Webdunia - Bharat's app for daily news and videos

Install App

ವೈ ಸೆಕ್ಯುರಿಟಿ ಕೇಳಿದ ಬಾಲಿವುಡ್ ನಟಿ : ಜೀವ ಅಪಾಯದಲ್ಲಿದೆಯಾ?

Webdunia
ಮಂಗಳವಾರ, 29 ಸೆಪ್ಟಂಬರ್ 2020 (18:17 IST)
ಬಾಲಿವುಡ್ ನಟಿ  ಪಾಯಲ್ ಘೋಷ್ ಈಗಾಗಲೇ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಆ ಥರದ ಕಿರುಕುಳ, ದೌರ್ಜನ್ಯದ ಕೇಸ್ ದಾಖಲು ಮಾಡಿದ್ದಾರೆ.

ಈ ನಡುವೆ ನಟಿ ಪಾಯಲ್ ಘೋಷ್ ತನ್ನ ಜೀವಕ್ಕೆ ಅಪಾಯವಿದೆ ಎಂದು ಹೇಳಿಕೊಂಡಿದ್ದು, ವೈ ವರ್ಗದ ಭದ್ರತೆಗೆ ಒತ್ತಾಯಿಸಿದ್ದಾರೆ.

ಪಾಯಲ್ ಘೋಷ್ ಅವರು ರಾಜ್ಯಸಭಾ ಸಂಸದ ರಾಮದಾಸ್ ಅಥಾವಾಲೆ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ಅವರು ತಮ್ಮನ್ನು ಆ ಥರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪ ಹೊರಿಸಿದ್ದಾರೆ.

ಇದಕ್ಕಾಗಿ ತಮ್ಮ ಜೀವಕ್ಕೆ ಅಪಾಯವನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದ್ದು, ನಟಿ ತಮ್ಮ ಜೀವಕ್ಕೆ ಭದ್ರತೆಯನ್ನು ಕೋರಿದ್ದಾರೆ.

ಇನ್ನು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಭೇಟಿ ಮಾಡಿದ ನಟಿ ತಮಗಾಗಿ ವೈ-ವರ್ಗದ ಭದ್ರತೆಯನ್ನು ಕೋರಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments