Webdunia - Bharat's app for daily news and videos

Install App

ನಿರ್ದೇಶಕ ಓಂ ಪ್ರಕಾಶ್ ರಾವ್ ರವರ ‘ತ್ರಿವಿಕ್ರಮ’ ಚಿತ್ರಕ್ಕೆ ಬಾಲಿವುಡ್ ನ ಖ್ಯಾತ ನಟ ವಿಲನ್ ಆಗಲಿದ್ದಾರಂತೆ; ಯಾರು ಗೊತ್ತಾ ಆ ನಟ

Webdunia
ಮಂಗಳವಾರ, 3 ಏಪ್ರಿಲ್ 2018 (07:28 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ಹ್ಯಾಟ್ರಿಕ್ ಹೀರೊ ಶಿವರಾಜ್ ಅವರು ನಟಿಸಲಿರುವ, ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ನಿರ್ದೇಶನದಲ್ಲಿ ಮೂಡಿಬರಲಿರುವ  ‘ತ್ರಿವಿಕ್ರಮ' ಚಿತ್ರ ಸದ್ಯದಲ್ಲೇ ಸೆಟ್ಟೇರಲಿದ್ದು, ಇದೀಗ ಈ ಚಿತ್ರದಲ್ಲಿ ಬಾಲಿವುಡ್ ನ ಖ್ಯಾತ ನಟರೊಬ್ಬರು ವಿಲನ್ ಆಗಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.


ಹೌದು. ಹಿಂದೊಮ್ಮೆ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ನಟ ಶಿವರಾಜಕುಮಾರ್ ಅವರನ್ನು ಹಾಕಿಕೊಂಡು ‘ತ್ರಿವಿಕ್ರಮ’ ಎಂಬ ಚಿತ್ರವೊಂದನ್ನು ಮಾಡುವುದಾಗಿ ಹೇಳಿದ್ದರು. ಆದರೆ ಇದೀಗ ಈ "ತ್ರಿವಿಕ್ರಮ' ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್ ವಿಲನ್ ಆಗಿ ನಟಿಸುತ್ತಾರಂತೆ. ಈ ಮಾತನ್ನು ಸ್ವತಃ ಓಂ ಪ್ರಕಾಶ್ ರಾವ್ ಹೇಳಿದ್ದಾರೆ.


ಈಗಾಗಲೇ ಸಂಜಯ್ ದತ್ ಜೊತೆ ಮಾತುಕತೆ ಕೂಡ ನಡೆದಿದೆಯಂತೆ. ಈ ಚಿತ್ರ ಐದು ಭಾಷೆಗಳಲ್ಲಿ ತಯಾರಾಗುತ್ತಿದ್ದು, ಕನ್ನಡದಲ್ಲಿ ಶಿವಣ್ಣ ಹಾಗೂ ಇತರ ಭಾಷೆಗಳಲ್ಲಿ ಬೇರೆ ನಾಯಕರು ಇರಲಿದ್ದಾರಂತೆ. ಆದರೆ ಎಲ್ಲಾ ಐದು ಭಾಷೆಗಳಲ್ಲೂ ಸಂಜಯ್ ದತ್ ಅವರೇ ವಿಲನ್ ಆಗಿ ನಟಿಸಲಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments